87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಗೊ.ರು. ಚನ್ನಬಸಪ್ಪ ಆಯ್ಕೆ
ಬೆಂಗಳೂರು: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಆಯ್ಕೆಯಾಗಿದ್ದಾರೆ. ಡಿಸೆಂಬರ್ 20ರಿಂದ 22ರ ವರೆಗೆ ಮೂರು ದಿನ ಕಾಲ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ಕನ್ನಡ ಸಾಹಿತ್ಯ … Continued