“ನಾವು ಕಾಂಗ್ರೆಸ್ಸಿನಂತೆಯೇ ತಪ್ಪುಗಳನ್ನು ಮಾಡಿದರೆ…”: ಬಿಜೆಪಿಗೆ ಎಚ್ಚರಿಸಿದ ನಿತಿನ್ ಗಡ್ಕರಿ

ಪಣಜಿ: ಬಿಜೆಪಿ ಭಿನ್ನರೀತಿಯ ಪಕ್ಷವಾಗಿದೆ. ಅದಕ್ಕಾಗಿಯೇ ಅದು ಮತದಾರರ ವಿಶ್ವಾಸವನ್ನು ಪದೇ ಪದೇ ಗೆದ್ದಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಪಣಜಿಯಲ್ಲಿ ಹೇಳಿದ್ದಾರೆ. ಅಧಿಕಾರ ಕಳೆದುಕೊಂಡ ಕಾಂಗ್ರೆಸ್‌ ಮಾಡಿದ ತಪ್ಪುಗಳನ್ನು ನಾವೂ ಪುನರಾವರ್ತಿಸಿದರೆ ಜನರ ವಿಶ್ವಾಸ ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಪಕ್ಷದ ನಾಯಕರಿಗೆ ಮುನ್ನೆಚ್ಚರಿಕೆ ನೀಡಿದರು. ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಸದಾನಂದ … Continued