ನಾನು ಎದ್ದಾಗ ಮಗು ಸತ್ತಿತ್ತು : ಪೊಲೀಸರಿಗೆ ಕೊಲೆ ಆರೋಪಿ ಸಿಇಒ ಹೇಳಿಕೆ, ಮಗು ಉಸಿರುಗಟ್ಟಿ ಸತ್ತಿದೆ: ಪೋಸ್ಟ್ ಮಾರ್ಟೆಮ್ ವರದಿ, ಇದು ಯೋಜಿತ ಕೊಲೆಯಂತೆ ತೋರುತ್ತದೆ ; ಪೊಲೀಸ್‌

ಪಣಜಿ: ಕೊಲೆ ಆರೋಪಿ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್‌ ತನ್ನ ನಾಲ್ಕು ವರ್ಷದ ಮಗನನ್ನು ಕೊಂದ ಕೊಠಡಿಯಲ್ಲಿ ಕೆಮ್ಮಿನ ಸಿರಪ್ಪಿನ ಖಾಲಿ ಬಾಟಲಿಗಳನ್ನು ಗೋವಾ ಪೊಲೀಸರು ಪತ್ತೆ ಮಾಡಿದ್ದಾರೆ, ಮಹಿಳೆ ಆತನಿಗೆ ಹೆಚ್ಚಿನ ಪ್ರಮಾಣದ ಔಷಧಿ ನೀಡಿರಬಹುದು ಮತ್ತು ಅದು ದೊರೆತಿರುವುದು ಇದು ಪೂರ್ವ ಯೋಜಿತ ಕೊಲೆ ಎಂದು ಸೂಚಿಸುತ್ತದೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. … Continued

ವೀಡಿಯೊ ..: ದೂಧ್‌ ಸಾಗರ ಜಲಪಾತ ನೋಡಲು ತೆರಳಿದವರಿಗೆ ಪೊಲೀಸರಿಂದ ಬಸ್ಕಿ ಶಿಕ್ಷೆ | ವೀಕ್ಷಿಸಿ

ಬೆಳಗಾವಿ : ಕರ್ನಾಟಕ ಮತ್ತು ಗೋವಾ ರಾಜ್ಯಗಳ ನಡುವಿನ ಗಡಿ ಭಾಗದಲ್ಲಿ ಪಶ್ಚಿಮ ಘಟ್ಟದ ದಟ್ಟ ಅರಣ್ಯದ ನಡುವೆ ಇರುವ ಮನಮೋಹಕ ದೂಧ್‌ ಸಾಗರ ಜಲಪಾತ ನೋಡಲು ಭಾನುವಾರ ತೆರಳಿದ ಪ್ರವಾಸಿಗರಿಗೆ ಗೋವಾ ಪೊಲೀಸರು ಶಾಕ್‌ ನೀಡಿದ್ದಾರೆ. ಪ್ರವಾಸಿಗರಿಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ಕಳುಹಿಸಿದ್ದಾರೆ. ಈ ಕುರಿತ ವೀಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ … Continued