ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

posted in: ರಾಜ್ಯ | 0

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ. ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು … Continued

ತನ್ನ ವಿಕಲಚೇತನ ಮಗಳಿಗೆ ಊಟ ಮಾಡಿಸಲು ಮಾ ರೋಬೋಟ್ ತಯಾರಿಸಿದ ದಿನಗೂಲಿ ಕಾರ್ಮಿಕ..! ಇದು ಧ್ವನಿ ಮೇಲೆ ಕೆಲಸ ಮಾಡುತ್ತದೆ

ಪಣಜಿ: ತಮ್ಮ ವಿಕಲ ಚೇತನ ಮಗಳಿಗೆ ಊಟ ಮಾಡಿಸಲು ಸಾಧ್ಯವಾಗುತ್ತಿಲ್ಲ ಎಂಬ ನೋವಿನಲ್ಲಿ ಗೋವಾದ ದಿನಗೂಲಿ ಕಾರ್ಮಿಕರೊಬ್ಬರು ಯಾರ ಬೆಂಬಲವೂ ಇಲ್ಲದೇ ಆಹಾರ ನೀಡುವ ರೋಬೋ ಅಭಿವೃದ್ಧಿಪಡಿಸಿದ್ದಾರೆ ಎಂದು ವರದಿಯಾಗಿದೆ. ಇವರು ಯಾವುದೇ ತಾಂತ್ರಿಕ ಜ್ಞಾನವಿಲ್ಲದೆಯೂ ರೋಬೋ ತಯಾರಿಸಿ ಈ ಸಾಧನೆ ಮಾಡಿರುವುದು ಬಹಳ ವಿಶೇಷವಾಗಿದೆ. ತಾವೇ ತಯಾರಿಸಿ ರೋಬೋಕ್ಕೆ ‘ಮಾ ರೋಬೋಟ್’ ಎಂದು ಅವರು … Continued

ಗೋವಾ, ಉತ್ತರಾಖಂಡದಲ್ಲಿ ಕಳೆದ ಚುನಾವಣೆಗಿಂತ ಕಡಿಮೆ ಮತದಾನ..!

ನವದೆಹಲಿ: ಗೋವಾ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಎರಡನೇ ಹಂತದ ಮತದಾನ ಸೋಮವಾರ ಶಾಂತಿಯುತವಾಗಿ ನಡೆಯಿತು. ಗೋವಾದಲ್ಲಿ ಶೇ.78.94ರಷ್ಟು ಅತಿ ಹೆಚ್ಚು ಮತದಾನವಾಗಿದೆ. ಉತ್ತರಾಖಂಡದಲ್ಲಿ ಶೇ.59.51ರಷ್ಟು ಮತದಾನವಾಗಿದೆ ಹಾಗೂ ಉತ್ತರ ಪ್ರದೇಶದಲ್ಲಿ ನ ಶೇ.61.20ರಷ್ಟು ಮತದಾನವಾಗಿದೆ. ಮತದಾನ ನಡೆದಿದೆ. ಗೋವಾದ 40 ಹಾಗೂ ಉತ್ತರಾಖಂಡದ 70 ಸ್ಥಾನಗಳು ಹಾಗೂ ಉತ್ತರ ಪ್ರದೇಶದಲ್ಲಿ 2ನೇ ಹಂತದಲ್ಲಿ 55 … Continued

ಗೋವಾ- ಶೇ. 53 ಮರಣ ಲಸಿಕೆ ಪಡೆಯದವರು

ಪಣಜಿ: ಗೋವಾ ರಾಜ್ಯದಲ್ಲಿ ಮೂರನೇ ಅಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟವರಲ್ಲಿ ಶೇ. 53 ಜನರು ಲಸಿಕೆ ಪಡೆದಿರಲಿಲ್ಲ ಎಂದು ಗೋವಾ ಆರೋಗ್ಯ ಇಲಾಖೆ ಹೇಳಿದೆ. ಮೂರನೇ ಅಲೆಯಲ್ಲಿ ಈ ವರೆಗೆ 91 ಜನರು ಮೃತಪಟ್ಟಿದ್ದು, 49 ಜನರು ಲಸಿಕೆ ಪಡೆಯದವರಾಗಿದ್ದಾರೆ ಎಂದು ಹೇಳಿದೆ. ಎರಡನೇ ಅಲೆಯಲ್ಲಿ ಈ ಪ್ರಮಾಣ ಇನ್ನೂ ಹೆಚ್ಚಿತ್ತು. ಶೇ. 75 ಜನರು … Continued