ಮಂಗಳೂರು-ಮಡಗಾಂವ ಜಂಕ್ಷನ್ ನಡುವೆ ವಿಶೇಷ ರೈಲು

ಮಂಗಳೂರು: ಮಂಗಳೂರು-ಮಡಗಾಂವ ಜಂಕ್ಷನ್ ನಡುವೆ ಟಿಕೆಟ್ ಕಾಯ್ದಿರಿಸುವಿಕೆಗೆ ಅವಕಾಶ ಇಲ್ಲದ ವಿಶೇಷ ಮೆಮು ರೈಲ್ವೆ ಸೇವೆಯನ್ನು ಇದೀಗ ಕೊಂಕಣ ರೈಲ್ವೆಯು ಮೂರು ದಿನಗಳ ಕಾಲ ಒದಗಿಸಲಿದೆ. ಈ ವಿಶೇಷ ರೈಲು ಜುಲೈ 20, 21 ಮತ್ತು 22ರಂದು ಈ ಎರಡು ಜಂಕ್ಷನ್‌ಗಳ ನಡುವೆ ಸಂಚರಿಸಲಿದೆ. ಬೆಳಗ್ಗೆ 6ಕ್ಕೆ ಮಡಗಾಂವ ಜಂಕ್ಷನ್ ನಿಂದ ಹೊರಡುವ ರೈಲು ಮಧ್ಯಾಹ್ನ … Continued

ಮಹದಾಯಿ: ಮಳೆಯ ನಡುವೆ ಚೋರ್ಲಾ ಘಾಟ್ ಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ಪ್ರವಾಹ ತಂಡ

ಬೆಳಗಾವಿ : ಭಾರಿ ಮಳೆಯ ನಡುವೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಇಂದು, ಭಾನುವಾರ (ಜುಲೈ 7) ಕೇಂದ್ರದ ಪ್ರವಾಹ ತಂಡದ ಸದಸ್ಯರು ಭೇಟಿ ನೀಡಿದ್ದಾರೆ. ಕರ್ನಾಟಕ ಮತ್ತು ಗೋವಾ ಗಡಿಯ ಚೋರ್ಲಾ ಘಾಟ್ ಪ್ರದೇಶ ಹಾಗೂ ಹರತಾಳ ನಾಲೆ ಬಳಿ ಮಳೆಯಲ್ಲಿ ತಂಡದ ಸದಸ್ಯರು ವೀಕ್ಷಣೆ ನಡೆಸಿದರು. ಕೇಂದ್ರದ ಪ್ರವಾಹ ತಂಡದ ಸದಸ್ಯರಿಗೆ ನೀರಾವರಿ ಇಲಾಖೆಯ … Continued

ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

ಐಷಾರಾಮಿ ಕಾರು, ದುಬೈ, ಲಂಡನ್‌ನಲ್ಲಿ ಮನೆ… : ಈ ಬಿಜೆಪಿ ಅಭ್ಯರ್ಥಿ ಆಸ್ತಿ ₹1,400 ಕೋಟಿ

ಪಣಜಿ: ಲೋಕಸಭೆ ಚುನಾವಣೆ 2024 ಏಪ್ರಿಲ್ 19 ರಂದು ಪ್ರಾರಂಭವಾಗಲಿದ್ದು, ಮೊದಲ ಹಂತದಲ್ಲಿ 102 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳು ನಾಮಪತ್ರದಲ್ಲಿ ತಮ್ಮ ಆಸ್ತಿಯನ್ನು ಘೋಷಿಸಿದ್ದಾರೆ. ದಕ್ಷಿಣ ಗೋವಾ ಕ್ಷೇತ್ರದ ಲೋಕಸಭಾ ಅಭ್ಯರ್ಥಿ ಪಲ್ಲವಿ ಡೆಂಪೋ ಸುಮಾರು 1400 ಕೋಟಿ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ತನ್ನ 119 ಪುಟಗಳ ಅಫಿಡವಿಟ್‌ನಲ್ಲಿ, ಡೆಂಪೊ ತನ್ನ ಪತಿ … Continued

ಗೋವಾದ ಸರ್ವಿಸ್ ಅಪಾರ್ಟಮೆಂಟ್ ನಲ್ಲಿ ಮಗುವಿನ ಮೃತದೇಹದ ಜೊತೆ 19 ಗಂಟೆ ಕಳೆದಿದ್ದ ಸಿಇಒ ಸುಚನಾ ಸೇಠ್‌

ಪಣಜಿ: ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಆರೋಪಿ, ಬೆಂಗಳೂರಿನ ಸ್ಟಾರ್ಟ್‌ ಕಂಪನಿಯ ಸಿಇಒ ಸುಚನಾ ಸೇಠ್ ಘಟನೆ ನಡೆಯುವ ಮೂರು ದಿನಗಳ ಮೊದಲು ಗೋವಾಕ್ಕೆ ತೆರಳಿದ್ದಳು. ಪೊಲೀಸ್ ಮೂಲಗಳ ಪ್ರಕಾರ, ಸುಚನಾ ಸೇಠ್ ದಕ್ಷಿಣ ಗೋವಾದಲ್ಲಿ – ಡಿಸೆಂಬರ್ 31 ರಿಂದ ಜನವರಿ 4ರ ವರೆಗೆ ಸರ್ವೀಸ್ ಅಪಾರ್ಟ್ಮೆಂಟ್‌ನಲ್ಲಿ ಐದು … Continued

ಸಿಇಒನಿಂದ ಮಗನ ಕೊಲೆ ಪ್ರಕರಣ : ಐದು ವಾರಗಳಿಂದ ಮಗನ ಭೇಟಿಗೆ ಸುಚನಾ ಸೇಠ್‌ ಅವಕಾಶ ನೀಡಿರಲಿಲ್ಲ ; ಪತಿ ಹೇಳಿಕೆ

ಪಣಜಿ: ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪ ಹೊತ್ತಿರುವ ಬೆಂಗಳೂರಿನ ಎಐ ಸ್ಟಾರ್ಟ್‌ಅಪ್ ಸಿಇಒ ಸುಚನಾ ಸೇಠ್ ಅವರಿಂದ ಬೇರ್ಪಟ್ಟ ಪತಿ ಕಳೆದ ಐದು ಭಾನುವಾರಗಳಿಂದ ತಮ್ಮ ಮಗುವನ್ನು ಭೇಟಿಯಾಗಲು ಅವಕಾಶ ನೀಡಿರಲಿಲ್ಲ ಎಂದು ಶನಿವಾರ ಗೋವಾ ಪೊಲೀಸರಿಗೆ ಹೇಳಿದ್ದಾರೆ. ವೆಂಕಟ ರಾಮನ್ ಅವರು ವಿಚಾರಣೆಯ ಭಾಗವಾಗಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಬೆಂಗಳೂರಿನಿಂದ ಮಧ್ಯಾಹ್ನ ಗೋವಾದ … Continued

ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued

ಮೇಡಂ ಶಾಂತವಾಗಿದ್ದಳು, ದಾರಿಯುದ್ದಕ್ಕೂ ಒಂದು ಮಾತಾಡಿಲ್ಲ…ಗೂಗಲ್‌ ಮ್ಯಾಪಲ್ಲಿ ಠಾಣೆ ಸರ್ಚ್‌ ಮಾಡಿದೆ : ಸುಚನಾ ಸೇಠ್‌ ಬಗ್ಗೆ ಮಹತ್ವದ ಸಂಗತಿ ಬಿಚ್ಚಿಟ್ಟ ಟ್ಯಾಕ್ಸಿ ಚಾಲಕ

ಗೋವಾ: ತನ್ನ ಮಗನನ್ನು ಹತ್ಯೆಗೈದ ಆರೋಪಿ ಬೆಂಗಳೂರಿನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದಿಂದ ಕರ್ನಾಟಕಕ್ಕೆ ಕರೆದೊಯ್ಯದ ಟ್ಯಾಕ್ಸಿ ಚಾಲಕ ತನ್ನ 10 ಗಂಟೆಗಳ ಸುದೀರ್ಘ ಪ್ರಯಾಣದ ಆಘಾತಕಾರಿ ವಿವರಗಳನ್ನು ಬಹಿರಂಗಪಡಿಸಿದ್ದಾನೆ. ಪ್ರಯಾಣದುದ್ದಕ್ಕೂ ಆರೋಪಿ ಸುಚನಾ ಸೇಠ್ ಮೌನವಾಗಿದ್ದಳು ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಗೋವಾದ ತನ್ನ ಸರ್ವಿಸ್ ಅಪಾರ್ಟ್‌ಮೆಂಟ್‌ನಿಂದ ಕ್ಯಾಬ್‌ಗೆ ತನ್ನ ‘ತೂಕ’ದ ಬ್ಯಾಗ್ ಅನ್ನು … Continued

‘ಕೋರ್ಟ್ ಆದೇಶವನ್ನು ಸಹಿಸಲು ಸಾಧ್ಯವಿಲ್ಲ’: ಮುದ್ದೆಯಾದ ಟಿಶ್ಯೂ ಪೇಪರ್‌ ನಲ್ಲಿ ಸುಚನಾ ಸೇಠ್ ಬರೆದ “ಬರಹ” ಪತ್ತೆ…!

ತನ್ನ ನಾಲ್ಕು ವರ್ಷದ ಮಗುವನ್ನು ಕೊಂದ ಆರೋಪದಲ್ಲಿ ಬೆಂಗಳೂರಿನ ಸ್ಟಾರ್ಟ್‌ ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಬಂಧಿಸಿದ ಕೆಲವು ದಿನಗಳ ನಂತರ, ತನ್ನ ಮಗನ ಕಸ್ಟಡಿಯನ್ನು ತನ್ನ ಗಂಡನಿಗೆ ಕೊಡಲು ಬಯಸುವುದಿಲ್ಲ ಎಂದು ಸೂಚಿಸುವ ಕೈಬರಹದ “ಗುಪ್ತ ಟಿಪ್ಪಣಿ” ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಂಡಿಯಾ ಟುಡೇ ವರದಿಯ ಪ್ರಕಾರ, ತನ್ನ ಗಂಡನನ್ನು ಹೋಲುವ ತನ್ನ … Continued

4 ವರ್ಷದ ಮಗನ ಕೊಲೆ ಆರೋಪಿ ಬೆಂಗಳೂರು ಸಿಇಒ ಸಿಕ್ಕಿಬಿದ್ದಿದ್ದು ಹೇಗೆ..? ಈ ಸುಚನಾ ಸೇಠ್ ಯಾರು…? ಕೊಲೆ ಮಾಡಲು ಕಾರಣ ಏನು..?

 ನವದೆಹಲಿ : ಬೆಂಗಳೂರು ಮೂಲದ ಎಐ ಸ್ಟಾರ್ಟ್‌ಅಪ್‌ನ ಸಿಇಒ ಸುಚನಾ ಸೇಠ್ ಅವಳನ್ನು ಗೋವಾದ ಸರ್ವಿಸ್ ಅಪಾರ್ಟ್‌ಮೆಂಟ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಹತ್ಯೆ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಮಗುವಿನ ದೇಹವನ್ನು ಬ್ಯಾಗ್‌ನಲ್ಲಿ ತುಂಬಿಕೊಂಡು ಗೋವಾದಿಂದ ಕ್ಯಾಬ್‌ನಲ್ಲಿ ಬೆಂಗಳೂರಿಗೆ ಹೋಗಲು ಪ್ರಯತ್ನಿಸುತ್ತಿದ್ದಾಗ ಚಿತ್ರದುರ್ಗದ ಬಳಿ ಆಕೆ ಸಿಕ್ಕಿಬಿದ್ದಿದ್ದಾಳೆ. ಸುಚನಾ ಸೇಠ್ ಶನಿವಾರ ಉತ್ತರ ಗೋವಾದ … Continued