ಜನವರಿ 22 ರಂದು ಗೋಧ್ರಾ ರೀತಿ ಅಪಾಯ ಸಂಭವಿಸುವ ಮಾಹಿತಿ ಇದೆ, ಅಯೋಧ್ಯೆ ಯಾತ್ರಿಗಳಿಗೆ ರಕ್ಷಣೆ ನೀಡಬೇಕು : ಬಿ.ಕೆ. ಹರಿಪ್ರಸಾದ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರದ ಉದ್ಘಾಟನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಕೋಟ್ಯಾಂತರ ಭಕ್ತರು ಕಾಯುತ್ತಿದ್ದಾರೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ ನೀಡಿರುವ ಹೇಳಿಕೆ ಚರ್ಚೆಗೆ ಗ್ರಾಸವಾಗಿದೆ. ಜನವರಿ 22ರಂದು ಅಯೋಧ್ಯೆ(Ayodhya)ಗೆ ತೆರಳುವವರಿಗೆ ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು. ಗೋಧ್ರಾ (Godhra) … Continued