ಗೋಕರ್ಣ ಕೋಟಿತೀರ್ಥ ಸ್ವಚ್ಛತೆ, ಅಭಿವೃದ್ಧಿ ಕಾರ್ಯಕ್ಕೆ ಸಚಿವ ಈಶ್ವರಪ್ಪ ಚಾಲನೆ

ಗೋಕರ್ಣ: ಗೋಕರ್ಣದ ಕೋಟಿತೀರ್ಥವು ಉತ್ತರದ ವಾರಣಾಸಿಯ ಪವಿತ್ರ ಗಂಗೆಯ ಸ್ಥಾನವನ್ನು ಪಡೆದಿದ್ದು, ಇದರ ಪುನರುಜ್ಜೀವನಗೊಳಿಸಲು ರಾಜ್ಯದ ಬಿಜೆಪಿ ಸರ್ಕಾರ ಹಣ ಮಂಜೂರಿ ಮಾಡಿದ್ದು, ಅದರ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗೋಕರ್ಣದ ಕೋಟಿತೀರ್ಥದ  ಸ್ವಚ್ಛತೆ ಹಾಗೂ ಅಭಿವೃದ್ಧಿಯಿಂದ ದೇಶಕ್ಕೆ ಒಳಿತಾಗಲಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು. ಅವರು ಮಂಗಳವಾರ ಸಂಜೆ ಗೋಕರ್ಣ ದಲ್ಲಿ ಕೋಟಿತೀರ್ಥ ಅಭಿವೃದ್ಧಿ ಯೋಜನೆಗೆ … Continued