ಕುಮಟಾ: ಭಾರಿ ಮಳೆಗೆ ಗೋಕರ್ಣ–ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ

ಕಾರವಾರ : ಗುರುವಾರ ಸಂಜೆಯಿಂದ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ–ತದಡಿ ರಸ್ತೆಯ ಬದಿಯ ಗುಡ್ಡ ಕುಸಿದಿದ್ದು, ರಸ್ತೆ ಸಂಚಾ ಸದ್ಯಕ್ಕೆ ಸ್ಥಗಿತಗೊಂಡಿದೆ. ಗುಡ್ಡ ಕುಸಿತದಿಂದ ರಸ್ತೆಯ ಮೇಲೆ ಅಪಾರ ಪ್ರಮಾಣದ ಮಣ್ಣು ಹಾಗೂ ಬೃಹತ್ ಕಲ್ಲುಗಳು ಬಿದ್ದಿದ್ದರಿಂದ ಸುರಕ್ಷತಾ ಕ್ರಮವಾಗಿ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ … Continued

ಗೋಕರ್ಣ ; ಭಾರಿ ಮಳೆಗೆ ಮಹಾಬಲೇಶ್ವರ ದೇಗುಲದ ಗರ್ಭಗುಡಿಗೆ ನೀರು

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕೆಲವು ತಾಲೂಕುಗಳಲ್ಲಿ ಭಾನುವಾರ ಬೆಳಿಗ್ಗೆಯಿಂದ ರಾತ್ರಿಯವರೆಗೆ ಸುರಿದ ಧಾರಾಕಾರ ಮಳೆ ಸುರಿದಿದೆ. ವಿಶೇಷವಾಗಿ ಸಿದ್ದಾಪುರ, ಹೊನ್ನಾವರ, ಕುಮಟಾ ತಾಲೂಕಿನಲ್ಲಿ ಭಾರಿ ಮಳೆಯಾಗಿದ್ದು, ಕುಮಟಾ ತಾಲೂಕಿನ ಗೋಕರ್ಣ ಭಾಗದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಗರ್ಭಗುಡಿಗೂ ನೀರು ಪ್ರವೇಶಿಸಿದೆ ಎಂದು … Continued

ನನ್ನ-ಸಿಎಂ ಸಿದ್ದರಾಮಯ್ಯ ನಡುವೆ ಒಪ್ಪಂದವಾಗಿದೆ : ಅಧಿಕಾರ ಹಂಚಿಕೆ ಬಗ್ಗೆ ಮಾರ್ಮಿಕವಾಗಿ ಹೇಳಿದ ಡಿ.ಕೆ ಶಿವಕುಮಾರ

ಕಾರವಾರ: ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಒಂದು ಒಪ್ಪಂದಕ್ಕೆ ತಂದಿದೆ. ಆ ಪ್ರಕಾರ ನಾವಿಬ್ಬರೂ ಮುಂದೆ ಹೋಗುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ  ಹೇಳಿದ್ದಾರೆ. ಗೋಕರ್ಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದ ಅವರು,  ನಾನು ಅವರು ಐದು ವರ್ಷ ಇರಲ್ಲ ಎಂದು ಎಲ್ಲಿಯೂ ಹೇಳಿಲ್ಲ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ … Continued

ಗೋಕರ್ಣ : ಕುಡ್ಲೇ ಬೀಚ್‌ನಲ್ಲಿ ಸಮುದ್ರದಲ್ಲಿ ಮುಳುಗುತ್ತಿದ್ದ ವಿದೇಶಿ ಮಹಿಳೆಯ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ (Kudle Beach) ಸೋಮವಾರ ಸಮುದ್ರದಲ್ಲಿ ಮುಳುಗಿತ್ತಿದ್ದ ವಿದೇಶಿ ಮಹಿಳೆಯನ್ನು (Woman) ರಕ್ಷಣಾ ಸಿಬ್ಬಂದಿ ರಕ್ಷಿಸಿದ್ದಾರೆ. ರಕ್ಷಣೆ ಮಾಡಲಾದ ಮಹಿಳೆಯನ್ನು ಕಜಕಿಸ್ತಾನ ಮೂಲದ (Kazakhstan) ಐದಾಲಿ (25) ಎಂದು ಗುರುತಿಸಲಾಗಿದೆ. ಕಜಕಿಸ್ತಾನ ಮೂಲದ ದಂಪತಿ ಕುಡ್ಲೆ ಬೀಚ್‌ನಲ್ಲಿ ಈಜಲು ಹೋದಾಗ ಮಹಿಳೆ ಸಮುದ್ರದ ಅಲೆಗೆ … Continued

ವೀಡಿಯೊ…| ಗೋಕರ್ಣ ಕಡಲತೀರದಲ್ಲಿ ಡಾಲ್ಫಿನ್‌ ರಕ್ಷಣೆ

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣ ಕಡಲತೀರದಲ್ಲಿ ನಡೆದ ಅಪರೂಪದ ವಿದ್ಯಮಾನದಲ್ಲಿ, ಇಬ್ಬರು ಯುವಕರು ದಡಕ್ಕೆ ಕೊಚ್ಚಿ ಬಂದಿದ್ದ ಡಾಲ್ಫಿನ್‌ನ ಜೀವವನ್ನು ಉಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಗೋಕರ್ಣದ ಕರಾವಳಿಯಲ್ಲಿರುವ ಸೂರ್ಯ ರೆಸಾರ್ಟ್ ಬಳಿ ಕಡಲತೀರಕ್ಕೆ , ಸುಮಾರು ಐದರಿಂದ ಆರು ಅಡಿ ಉದ್ದದ ಡಾಲ್ಫಿನ್ ಮೀನು ಬಂದಿತ್ತು, ಅದು ನೀರಿನ … Continued

ಗೋಕರ್ಣದ ಬೆಟ್ಟದ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾದ ಮಹಿಳೆ-ಮಕ್ಕಳನ್ನ ವಾಪಸ್ ರಷ್ಯಾಕ್ಕೆ ಕಳುಹಿಸಲು ಹೈಕೋರ್ಟ್ ಗ್ರೀನ್‌ ಸಿಗ್ನಲ್

ಬೆಂಗಳೂರು: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಿಗೆ ಅವರ ದೇಶ ರಷ್ಯಾಕ್ಕೆ ಮರಳಲು ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ನೀನಾ ಕುಟಿನಾ ಅವರ ಮಾಜಿ ಪತಿ ಮತ್ತು ಮಕ್ಕಳ ತಂದೆ ಇಸ್ರೇಲಿ ಪ್ರಜೆ ಡ್ರೋರ್ ಶ್ಲೋಮೋ ಗೋಲ್ಡ್‌ಸ್ಟೈನ್ … Continued

ಗೋಕರ್ಣದ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾ ಮಹಿಳೆ-ಮಕ್ಕಳನ್ನು ನೋಡಲು ತುಮಕೂರಿಗೆ ಬಂದ ಪತಿಗೆ ನಿರಾಸೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಅರಣ್ಯ ಗುಹೆಯಿಂದ ರಷ್ಯಾದ ಮಹಿಳೆ ಮತ್ತು ಆಕೆಯ ಇಬ್ಬರು ಚಿಕ್ಕ ಹೆಣ್ಣುಮಕ್ಕಳನ್ನು ಪೊಲೀಸರು ರಕ್ಷಿಸಿದ ಕೆಲವು ದಿನಗಳ ನಂತರ, ತುಮಕೂರಿನ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿರುವ ಅವರನ್ನು ಭೇಟಿ ಮಾಡಲು ಬಂದ ಆಕೆಯ ಪತಿಗೆ ಅನುಮತಿ ನಿರಾಕರಿಸಲಾಗಿದೆ. ಮೇಲಧಿಕಾರಿಗಳ ಅನುಮತಿ ಪಡೆದು ಬರುವಂತೆ ಸೂಚನೆ ನೀಡಲಾಗಿದೆ ಎಂದು … Continued

ಗೋಕರ್ಣ ಗುಹೆಯಲ್ಲಿದ್ದ ರಷ್ಯಾ ಮಹಿಳೆ ಗೋವಾ ಗುಹೆಯಲ್ಲಿ ಮಗುವಿಗೆ ಜನ್ಮ ನೀಡಿದ್ದಳು ! ತಾನೇ ಹೆರಿಗೆ ಮಾಡಿಕೊಂಡಿದ್ದಳು..!! ಮಕ್ಕಳ ತಂದೆ ಇಸ್ರೇಲಿ ಉದ್ಯಮಿ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ತನ್ನ ಇಬ್ಬರು ಹೆಣ್ಣುಮಕ್ಕಳೊಂದಿಗೆ ಗುಹೆಯೊಳಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆ ನೀನಾ ಕುಟಿನಾ, ಗೋವಾದ ಗುಹೆಯಲ್ಲಿದ್ದಾಗ ಒಬ್ಬ ಮಗಳಿಗೆ ಜನ್ಮ ನೀಡಿರುವುದಾಗಿ ಹೇಳಿಕೊಂಡಿದ್ದು, ಇಸ್ರೇಲಿ ಉದ್ಯಮಿಯೊಬ್ಬರು ಈ ಇಬ್ಬರು ಮಕ್ಕಳ ತಂದೆ ಹೇಳಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ನೀನಾ ಕುಟಿನಾ (40) ಮತ್ತು ಆರು ಮತ್ತು ನಾಲ್ಕು ವರ್ಷ ವಯಸ್ಸಿನ … Continued

ವೀಡಿಯೊ…| ಗೋಕರ್ಣ ರಾಮತೀರ್ಥ ಗುಡ್ಡದ ಮೇಲಿನ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ-ಇಬ್ಬರು ಪುಟ್ಟ ಮಕ್ಕಳ ರಕ್ಷಣೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ರಾಮತೀರ್ಥ ಗುಡ್ಡದ ಮೇಲಿನ ಅಪಾಯಕಾರಿ ಗುಹೆಯಲ್ಲಿ ಉಳಿದುಕೊಂಡಿದ್ದ ವಿದೇಶಿ ಮಹಿಳೆ ಹಾಗೂ ಅವರ ಇಬ್ಬರು ಚಿಕ್ಕ ಹೆಣ್ಣು ಮಕ್ಕಳನ್ನು ಪೊಲೀಸರು ರಕ್ಷಣೆ ಮಾಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಗೋಕರ್ಣ ಪಿಎಸ್‌ಐ ಶ್ರೀಧರ ಎಸ್‌.ಆರ್‌. ಹಾಗೂ ಸಿಬ್ಬಂದಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಜುಲೈ 9ರಂದು ರಾಮತೀರ್ಥ ಗುಡ್ಡದ ಮೇಲೆ … Continued

ವೀಡಿಯೊ | ಉಕ್ರೇನ್‌ ಯುದ್ಧದಲ್ಲಿ ಮೃತ ರಷ್ಯಾದ ಸೈನಿಕನ ಅಂತಿಮ ಸಂಸ್ಕಾರವನ್ನು ಹಿಂದೂ ಧರ್ಮದ ಪದ್ಧತಿಯಂತೆ ಆನ್‌ಲೈನ್‌ಲ್ಲಿ ನೆರವೇರಿಸಿದ ಗೋಕರ್ಣ ಅರ್ಚಕರು…!

ಕಾರವಾರ : ಯುದ್ಧದಲ್ಲಿ ಮಡಿದ ರಷ್ಯಾ ಯೋಧ ಸರ್ಗೇಯ ಗಾಬ್ಲೇವ್ ಅವರ ಕೊನೆಯ ಆಸೆಯಂತೆ ಆನ್ಲೈನ್ ಮೂಲಕ ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಹಿಂದೂ ಪದ್ಧತಿಯಂತೆ ಅವರ ಅಂತಿಮ ಸಂಸ್ಕಾರ ನಡೆಸಲಾಯಿತು ಎಂದು ವರದಿಯಾಗಿದೆ. ದೂರದ ರಷ್ಯಾದ ಸರ್ಗೇಯ ಗಾಬ್ಲೇವ್ ಎಂಬವರು ಯುದ್ಧದಲ್ಲಿ ಮಡಿದ ನಂತರ ಅವರ ಕೊನೆಯ ಆಸೆಯಂತೆ ಅವರ ಅಂತ್ಯಕ್ರಿಯೆಯನ್ನು ಹಿಂದೂ ಪದ್ಧತಿಯಂತೆ ಗೋಕರ್ಣದಲ್ಲಿ … Continued