ಚಿತ್ರದುರ್ಗ : ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸಾವು, ಹಲವರಿಗೆ ಗಾಯ
ಚಿತ್ರದುರ್ಗ : ಬೆಂಗಳೂರಿನಿಂದ ಶಿವಮೊಗ್ಗ ಮಾರ್ಗವಾಗಿ ಗೋಕರ್ಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿಯಾಗಿ ಮೂವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹನುಮಂತ ದೇವರ ಕಣಿವೆ ಪ್ರದೇಶದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ರಾಷ್ಟ್ರೀಯ ಹೆದ್ದಾರಿ – 13ರಲ್ಲಿ ಅಪಘಾತವು ಮುಂಜಾನೆ 5 ಗಂಟೆ ಸುಮಾರಿಗೆ … Continued