ಗೋಕರ್ಣ: ಕೋಟಿತೀರ್ಥದಲ್ಲಿ ಮುಳುಗಿ ಸಾವು

ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಗೋಕರ್ಣದ ಕೋಟಿತೀರ್ಥ ಕೆರೆಯಲ್ಲಿ ಈಜಾಡಲು ತೆರಳಿದ ವ್ಯಕ್ತಿಯೊರ್ವ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಈತನನ್ನು ಗೋಕರ್ಣದ ಮೇಲಿನಕೇರಿಯ ಸಂತೋಷ ರೆಬೆಲೂ ( 45) ಎಂದು ಗುರುತಿಸಲಾಗಿದ್ದು, ಮಧ್ಯಾಹ್ನದ ವೇಳೆ ಸ್ನಾನಕ್ಕಾಗಿ ತೆರಳಿದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ತಕ್ಷಣ ಪೊಲೀಸ್ ತುರ್ತುವಾಹನ 112 ಆಗಮಿಸಿ ಪರಿಶೀಲನೆ ನಡೆಸಿ, … Continued

ಸಾರ್ವಜನಿಕ ಗೌರವ ಸ್ವೀಕರಿಸಿದ ಮಾರನೇ ದಿನ ಇಹಲೋಕ ತ್ಯಜಿಸಿದ ಭೂಷಣ್‌ ಡಾಕ್ಟರ್ ಖ್ಯಾತಿಯ ಡಾ. ಜಠಾರ

ಗೋಕರ್ಣ: ಹಿರಿಯ ವೈದ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಡಾ. ಎಸ್.ವಿ ಜಠಾರ (93) ಭಾನುವಾರ ರಾತ್ರಿ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದಾಗಿ ಭಾನುವಾರ ಇಹಲೋಕ ತ್ಯಜಿಸಿದ್ದಾರೆ. ಮೃತರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗ ಇದೆ. ವೈದ್ಯಕೀಯ ರಾಜಕೀಯ, ಸಹಕಾರ, ಕೃಷಿ, ವೇದದಲ್ಲಿ ಸುದೀರ್ಘ ಅಧ್ಯಯನ ಹಾಗೂ ಸೇವೆ ಸಲ್ಲಿಸಿ … Continued

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಯಶಸ್ಸಿನ ಹಿಂದೆ ದಕ್ಷಿಣ ಕಾಶಿ ಖ್ಯಾತಿಯ ಗೋಕರ್ಣ ಮೂಲದ ವ್ಯಕ್ತಿ…!

ವಾರಾಣಸಿಯಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರವಾಸೋದ್ಯಮವನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸುವ ನಿಟ್ಟಿನಲ್ಲಿ ಬೃಹತ್ ಯೋಜನೆಯಾದ ಕಾಶಿ ವಿಶ್ವನಾಥ್ ಧಾಮ್ ಕಾರಿಡಾರ್ ಅನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅನಾವರಣಗೊಳಿಸಿದ್ದಾರೆ. 339 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅತ್ಯಾಧುನಿಕ ಕಾಶಿ ವಿಶ್ವನಾಥ ಕಾರಿಡಾರ್‌ ಯೋಜನೆಯು ಐತಿಹಾಸಿಕ ಕಾಶಿ ವಿಶ್ವನಾಥ ದೇವಾಲಯ ಹಾಗೂ ಐತಿಹಾಸಿಕ ದಶಾಶ್ವಮೇಧ ಘಾಟ್ ವರೆಗೂ ಸುತ್ತುವರೆದಿದೆ. … Continued

ಗೋಕರ್ಣ: ಈಜಲು ಸಮುದ್ರಕ್ಕೆ ಇಳಿದ ಬೆಂಗಳೂರಿನ ಯುವಕ ನಾಪತ್ತೆ

ಕುಮಟಾ: ಸಮುದ್ರದಲ್ಲಿ ಈಜಲು ಹೋಗಿದ್ದ ಪ್ರವಾಸಿಗನೊಬ್ಬ ಸಮುದ್ರದಲ್ಲಿ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಮುಖ್ಯ ಕಡಲ ತೀರದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ನಾಪತ್ತೆಯಾದ ಯುವಕನನ್ನು ಬೆಂಗಳೂರು ಮೂಲದ ರವಿ ನಂದನ್ (23) ಎಂದು ಗುರುತಿಸಲಾಗಿದೆ. ಆತನ ಪತ್ತೆಗಾಗಿ ಹುಡುಕಾಟ ನಡೆದಿದೆ. ಭಾನುವಾರ ಬೆಂಗಳೂರಿನಿಂದ ಐದು ಜನ ಯುವಕರು ಪ್ರವಾಸಕ್ಕೆಂದು ಗೋಕರ್ಣಕ್ಕೆ … Continued

ಗೋಕರ್ಣ:ಸಮುದ್ರದ ಅಲೆಗೆ ಸಿಲುಕಿ ವೈದ್ಯಕೀಯ ವಿದ್ಯಾರ್ಥಿ ಸಾವು

ಕಾರವಾರ:- ಸಮುದ್ರದಲ್ಲಿ ಈಜಲು ಹೋದ ಯುವಕನೊಬ್ಬ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ಇಂದು (ಮಂಗಳವಾರ) ನಡೆದ ವರದಿಯಾಗಿದೆ. ಮೃತಪಟ್ಟವನನ್ನು ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮಿಕ್ರಮ ಎಂದು ಗುರುತಿಸಲಾಗಿದೆ. ಆರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದರು. ಈ ವೇಳೆ … Continued