ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ … Continued