ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!

ದೇವರಿಯಾ (ಉತ್ತರ ಪ್ರದೇಶ):  ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued

ಅಧಿಕಾರಿ ಮನೆ ಮೇಲೆ ದಾಳಿ: 2 ಕೋಟಿ ಮೌಲ್ಯದ ಆಭರಣಗಳು, ನಗದು ಜಪ್ತಿ…!

ಗುವಾಹತಿ: ಅಸ್ಸಾಂ ನಾಗರಿಕ ಸೇವಾ (ACS) ಅಧಿಕಾರಿ ನೂಪುರ್ ಬೋರಾ ಅವರ ನಿವಾಸಗಳಲ್ಲಿ ಸುಮಾರು 2 ಕೋಟಿ ರೂಪಾಯಿ ನಗದು ಮತ್ತು ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನಂತರ ಅವರನ್ನು ಬಂಧಿಸಲಾಗಿದೆ ಮುಖ್ಯಮಂತ್ರಿಯವರ ವಿಶೇಷ ಜಾಗೃತ ದಳ ನಡೆಸಿದ ದಾಳಿಯ ಸಮಯದಲ್ಲಿ, ಅಧಿಕಾರಿಗಳು ನೂಪುರ್ ಬೋರಾ ಗುವಾಹತಿ ನಿವಾಸದಿಂದ 92 ಲಕ್ಷ ರೂಪಾಯಿ ನಗದು ಮತ್ತು ಸುಮಾರು … Continued

ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ … Continued