ಚಿನ್ನ ಕಳ್ಳಸಾಗಣೆ ಪ್ರಕರಣ: ಕಸ್ಟಮ್ಸ್‌ ಅಧಿಕಾರಿಗಳ ಅಫಿಡ್‌ವಿಟ್‌ನಲ್ಲಿ ಸಿಎಂ ಪಿಣರಾಯಿ ವಿಜಯನ್‌, ಸ್ಪೀಕರ್‌ ಹೆಸರು

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಹಿಂದಿನ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲ್ ಜನರಲ್ (ಯುಎಇ) ಯೊಂದಿಗೆ ನಿಕಟ ಸಂಪರ್ಕ ಹೊಂದಿದ್ದರು ಮತ್ತು ಅಕ್ರಮ ವಿತ್ತೀಯ ವಹಿವಾಟು ನಡೆಸಿದ್ದಾರೆ ಎಂದು ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಧಾನ ಆರೋಪಿ ಸ್ವಪ್ನಾ ಸುರೇಶ್ ಹೇಳಿದ್ದಾರೆ ಎಂದು ಕಸ್ಟಮ್ಸ್ ಇಲಾಖೆ ಕೇರಳ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಹೇಳಿದೆ. ಆಕೆಯ ಹೇಳಿಕೆ … Continued