ದುಬೈನಿಂದ ಚಿನ್ನ ಕಳ್ಳ ಸಾಗಾಟ ಪ್ರಕರಣ ; ಕನ್ನಡ ನಟಿ ರನ್ಯಾ ರಾವ್ ಬಂಧನ

ಬೆಂಗಳೂರು: ದುಬೈನಿಂದ ಬೆಂಗಳೂರಿಗೆ ಅಕ್ರಮ ಚಿನ್ನತಂದ ಆರೋಪದಲ್ಲಿ ಸಿನಿಮಾ ನಟಿ ರನ್ಯಾ ರಾವ್‌ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರನ್ಯಾ ಅವರು ದುಬೈನಿಂದ ಬೆಂಗಳೂರಿಗೆ ಮಾರ್ಚ್ 3ರ ಮಧ್ಯರಾತ್ರಿ ಆಗಮಿಸಿದ್ದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಡಿಆರ್‌ಐ ಅಧಿಕಾರಿಗಳು ಮಾರ್ಚ್‌4ರಂದು ರಾತ್ರಿ ನಟಿ ರನ್ಯಾ ಅವರನ್ನು ವಶಕ್ಕೆ … Continued

1.7 ಕೆಜಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದ ಏರ್ ಇಂಡಿಯಾ ಕ್ಯಾಬಿನ್ ಸಿಬ್ಬಂದಿ

ಚೆನ್ನೈ: ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನಿಗೆ 1.7 ಕೆಜಿ 24 ಕ್ಯಾರೆಟ್ ಚಿನ್ನವನ್ನು ಕಳ್ಳಸಾಗಣೆ ಮಾಡಲು ಸಹಾಯ ಮಾಡಿದ್ದಕ್ಕಾಗಿ ಏರ್ ಇಂಡಿಯಾದ ಕ್ಯಾಬಿನ್ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಭಾನುವಾರ ದುಬೈನಿಂದ ಏರ್ ಇಂಡಿಯಾ ವಿಮಾನದಲ್ಲಿ ಚೆನ್ನೈಗೆ ಆಗಮಿಸಿದಾಗ ಕ್ಯಾಬಿನ್ ಸಿಬ್ಬಂದಿ ಮತ್ತು ಪ್ರಯಾಣಿಕನನ್ನು ಅಧಿಕಾರಿಗಳು ತಡೆದರು. ವಿಮಾನದೊಳಗೆ ಕ್ಯಾಬಿನ್ ಸಿಬ್ಬಂದಿಗೆ ಚಿನ್ನವನ್ನು … Continued

ಗುದನಾಳದಲ್ಲಿ 36 ಲಕ್ಷ ರೂ. ಮೌಲ್ಯದ ಚಿನ್ನ ಬಚ್ಚಿಟ್ಟು ಕಳ್ಳ ಸಾಗಣೆ

ಮಂಗಳೂರು: 36 ಲಕ್ಷ ರೂ. ಮೌಲ್ಯದ 706 ಗ್ರಾಂ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನೊಬ್ಬನನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಶುಕ್ರವಾರ (ಮಾರ್ಚ್ 18) ಬಂಧಿಸಿದ್ದಾರೆ. ದುಬೈಯಿಂದ ಬಂದಿದ್ದ ವ್ಯಕ್ತಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಗುದನಾಳದಲ್ಲಿ ಬಚ್ಚಿಟ್ಟುಕೊಂಡು ಬಂದಿದ್ದ. ಆತನ ಬಳಿ 24 ಕ್ಯಾರೆಟ್ ನ 706 ಗ್ರಾಂ ಚಿನ್ನ ಪತ್ತೆಯಾಗಿದ್ದು, … Continued

ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ : ಏರ್‌ಪೋರ್ಟ್‌ನಲ್ಲಿ ವಶ

ಮಂಗಳೂರು : ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ ಮಾಡುವವನನ್ನು ಮಂಗಳೂರಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ಬಂಧಿಸಿದ್ದಾರೆ. ಮತ್ತೊಂದು ಪ್ರಕರಣವನ್ನೂ ಭೇದಿಸಿದ್ದಾರೆ. ಎರಡು ಪ್ರಕರಣಗಳಿಂದ ಬರೋಬ್ಬರಿ 21 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ದುಬೈನಿಂದ ಬಂದಿದ್ದ ಮುರುಡೇಶ್ವರದ ವ್ಯಕ್ರಿಯೋರ್ವರು ಮಹಿಳೆಯ ಹೇರ್‌ಬ್ಯಾಂಡ್‌ನಲ್ಲಿ ಚಿನ್ನ ಸಾಗಾಟ ಮಾಡುತ್ತಿರುವ ಕುರಿತು ಮಂಗಳೂರಿನ ಕಸ್ಟಮ್ಸ್‌ ಅಧಿಕಾರಿಗಳು ಮಾಹಿತಿಯ ಮೇರೆಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. … Continued

ಪೆನ್ – ಎಮರ್ಜನ್ಸಿ ಲೈಟಲ್ಲಿ ಚಿನ್ನ ಸಾಗಾಟ ಮಾಡಿದ್ರೂ ಸಿಕ್ಕಿಬಿದ್ದರು

ಮಂಗಳೂರು: ಪೆನ್ ಹಾಗೂ ಎಮರ್ಜನ್ಸಿ ಲೈಟಿನ ಬ್ಯಾಟರಿಯಲ್ಲಿ ಚಿನ್ನ ಅಡಗಿಸಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾಸರಗೋಡಿನ ಅಬ್ದುಲ್ ರಶೀದ್ ಹಾಗೂ ಅಬ್ದುಲ್ ನಿಸಾದ್ ಎಂದು ಗುರುತಿಸಲಾಗಿದೆ. ಇಬ್ಬರು ಆರೋಪಿಗಳು ದುಬೈನಿಂದ ಮಂಗಳೂರಿಗೆ ಬಂದಿದ್ದರು. ಆರೋಪಿ ಅಬ್ದುಲ್ ರಶೀದ್ ಪೌಡರ್ ರೂಪದ … Continued