ವಿಡಿಯೋ | ಅಹಮದಾಬಾದ್ : ವಿಮಾನದ ಸ್ಪೀಕರ್ ಬಾಕ್ಸ್‌ನಲ್ಲಿ ಬಚ್ಚಿಟ್ಟಿದ್ದ ₹4.26 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್‌ ಪತ್ತೆ

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬೈನಿಂದ ಬಂದ ಇಂಡಿಗೋ ವಿಮಾನದಲ್ಲಿ ಸ್ಪೀಕರ್ ಬಾಕ್ಸ್‌ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.26 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಆಗಮಿಸಿದ ಇಂಡಿಗೋ ಸಂಸ್ಥೆಯ ‘6E-1478’ ವಿಮಾನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತು ವಿಮಾನದ … Continued

ಬೆಂಗಳೂರಲ್ಲಿ ಭಾರಿ ವಂಚನೆ: 3 ಕೋಟಿ ರೂ. ಮೌಲ್ಯದ ಚಿನ್ನದೊಂದಿಗೆ ಖದೀಮರು ಎಸ್ಕೇಪ್

ಬೆಂಗಳೂರು : ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿನಡೆದ  ಸಿನಿಮೀಯ ಶೈಲಿಯ ಹೈ-ಪ್ರೊಫೈಲ್ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಖದೀಮರು ಪಕ್ಕಾ ಪ್ಲಾನ್ ಮಾಡಿ ಬರೋಬ್ಬರಿ 1.85 ಕೆಜಿ ಚಿನ್ನದ ಆಭರಣಗಳೊಂದಿಗೆ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ನಗರದ ಪ್ರಸಿದ್ಧ ನಾಗರತ್‌ ಪೇಟೆಯ “ಮೆಹ್ತಾ ಜ್ಯುವೆಲ್ಲರಿ” (Mehta Jewellery) ಮಾಲೀಕರು ಈ ಬೃಹತ್ ವಂಚನೆಗೆ ಒಳಗಾದವರು ಎನ್ನಲಾಗಿದೆ. ಉದ್ಯಮಿ ನೀಡಿರುವ … Continued

ಇರಾನ್ ಯುದ್ಧ : ವಿಶ್ವದ ನೂತನ ʼಸೂಪರ್ ಪವರ್’ ಆದ ಚಿನ್ನ ; ಈಗ ಇದು ಭಾರತ-ಬ್ರಿಟನ್ ಆರ್ಥಿಕತೆಗಿಂತಲೂ 4 ಪಟ್ಟು ದೊಡ್ಡದು…!

ಇರಾನ್ ಯುದ್ಧದ ಭೀತಿಯಿಂದಾಗಿ ಹೂಡಿಕೆದಾರರು ವಿಶ್ವದ ಅತ್ಯಂತ ಹಳೆಯ ಮತ್ತು ಸುರಕ್ಷಿತ ಆಸ್ತಿಯಾದ ಚಿನ್ನದ ಕಡೆಗೆ ಮುಖ ಮಾಡುತ್ತಿದ್ದಾರೆ. ಇದರಿಂದಾಗಿ ಚಿನ್ನದ ಮಾರುಕಟ್ಟೆ ಮೌಲ್ಯವು ಸುಮಾರು $30 ರಿಂದ $35 ಟ್ರಿಲಿಯನ್ ಡಾಲರ್‌ ಗಳಷ್ಟು ಬೃಹತ್ ಪ್ರಮಾಣಕ್ಕೆ ಏರಿದೆ. ಈ ಮೊತ್ತವು ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ಒಟ್ಟು ಜಿಡಿಪಿಗಿಂತಲೂ (GDP) ಹೆಚ್ಚಾಗಿದೆ. ಇರಾನ್ ಮೇಲೆ … Continued

ಪ್ರಾಮಾಣಿಕತೆಗೆ ಸಾಟಿಯಿಲ್ಲ : ಅಚಾತುರ್ಯದಿಂದ ಗುಜರಿಗೆ ಹೋಗಿದ್ದ 15 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು 4 ತಿಂಗಳ ನಂತರ ಹಿಂದಿರುಗಿಸಿದ ವ್ಯಾಪಾರಿ…!

ಫರೀದಾಬಾದ್: ಹಳೆಯ ಸಾಮಾನುಗಳ ಜೊತೆ ಅಚಾತುರ್ಯದಿಂದ ಮಾರಾಟ ಮಾಡಲಾಗಿದ್ದ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಆಭರಣಗಳನ್ನು ಗುಜರಿ ವ್ಯಾಪಾರಿಯೊಬ್ಬರು ಅದರ ವಾರಸುದಾರರಿಗೆ ಹಿಂದಿರುಗಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ. ಫರೀದಾಬಾದ್ ನಿವಾಸಿ ಅಶೋಕ ಶರ್ಮಾ ಎಂಬವರು ಕಳೆದ ವರ್ಷ ಜನವರಿಯಲ್ಲಿ ಕುಂಭಮೇಳಕ್ಕೆ ಹೋಗುವ ಮುನ್ನ, ಕಳ್ಳರ ಭಯದಿಂದ ತಮ್ಮ ಮನೆಯಲ್ಲಿದ್ದ ಸುಮಾರು 100 ಗ್ರಾಂ … Continued

ಗ್ರಾಹಕರ 3.5 ಕೋಟಿ ರೂ. ಮೌಲ್ಯದ ಚಿನ್ನ ಅಡವಿಟ್ಟು ಬೆಟ್ಟಿಂಗ್ ಆಡಿದ್ದ ಬ್ಯಾಂಕ್ ಅಧಿಕಾರಿ ಬಂಧನ

ಬೆಂಗಳೂರು: ಗ್ರಾಹಕರು ಬ್ಯಾಂಕ್ ಲಾಕರ್‌ನಲ್ಲಿಟ್ಟಿದ್ದ ಸುಮಾರು 3.5 ಕೋಟಿ ರೂಪಾಯಿ ಮೌಲ್ಯದ 2,780 ಗ್ರಾಂ ಚಿನ್ನಾಭರಣಗಳನ್ನು ಅಕ್ರಮವಾಗಿ ಅಡವಿಟ್ಟು ವಂಚಿಸಿದ ಆರೋಪದ ಮೇಲೆ ಬ್ಯಾಂಕ್ ಒಂದರ ಡೆಪ್ಯೂಟಿ ಮ್ಯಾನೇಜರ್ (ಉಪ ವ್ಯವಸ್ಥಾಪಕ) ನನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಫೆಬ್ರವರಿ 5 ರಂದು ಬ್ಯಾಂಕಿನ ಮುಖ್ಯ ವ್ಯವಸ್ಥಾಪಕರು ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ … Continued

ಬೀದಿ ಬದಿ ತಿಂಡಿ ಚಪಲಕ್ಕೆ ಬಿದ್ದು ಮನೆಯಲ್ಲಿದ್ದ ₹85 ಲಕ್ಷ ಮೌಲ್ಯದ ಒಡವೆಗಳನ್ನೇ ಕದ್ದು ಅಂಗಡಿಯವನಿಗೆ ನೀಡಿದ ಬಾಲಕ..!

ದೇವರಿಯಾ (ಉತ್ತರ ಪ್ರದೇಶ):  ಅಚ್ಚುಮೆಚ್ಚಿನ ತಿನಿಸು ತಿನ್ನಬೇಕೆಂಬ ಹಂಬಲ ಯಾರಿಗೆ ಇರುವುದಿಲ್ಲ ಹೇಳಿ? ಆದರೆ ಅದೇ ಹಂಬಲ ವ್ಯಸನವಾಗಿ ಬದಲಾದಾಗ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಈ ಘಟನೆಯೇ ಒಂದು ನಿದರ್ಶನವಾಗಿದೆ. ಅತ್ಯಂತ ಪ್ರಸಿದ್ಧ ಬೀದಿ ಬದಿಯ ಆಹಾರವಾದ ಕೇವಲ ಒಂದು ಪ್ಲೇಟ್ ‘ಮೊಮೊಸ್’ ತಿನ್ನುವ ಚಪಲಕ್ಕೆ ಬಿದ್ದ 14 ವರ್ಷದ ಬಾಲಕನೊಬ್ಬ, ಮನೆಯಲ್ಲಿದ್ದ ಸುಮಾರು … Continued

ಇದು ವಿಶ್ವದ ಅತ್ಯಂತ ದುಬಾರಿ ಸೇಬು..ಇದರ ಮೌಲ್ಯ 10 ಕೋಟಿ ರೂಪಾಯಿ…! ಇದರ ವಿಶೇಷತೆ ಏನು ಗೊತ್ತೆ…?

ಸಾಮಾನ್ಯವಾಗಿ ಕಾಣುವ ಸೇಬು ಕೋಟ್ಯಂತರ ರೂಪಾಯಿ ಮೌಲ್ಯದ್ದಾಗಿರಬಹುದೆಂದು ನೀವು ಊಹಿಸಬಲ್ಲಿರಾ? ಆದರೆ ಮುಂಬೈನಲ್ಲಿ ತಯಾರಿಸಿದ ಈ ವಿಶಿಷ್ಟ ಸೇಬು ಎಲ್ಲರನ್ನೂ ಅಚ್ಚರಿಗೊಳಿಸುತ್ತಿದೆ. ಈ ಸೇಬು ತಿನ್ನುವ ಸೇಬು ಅಲ್ಲ. ಇದು ಕಲೆ, ಐಷಾರಾಮಿ ಮತ್ತು ಕರಕುಶಲತೆಗೆ ಉದಾಹರಣೆಯಾಗಿದೆ. ಈ ಸೇಬು ಸುಮಾರು 10 ಕೋಟಿ ರೂಪಾಯಿ ಮೌಲ್ಯದ್ದಾಗಿದೆ ಎಂದು ವರದಿಯಾಗಿದೆ. ಇದನ್ನು “ಚಿನ್ನದ ಮನುಷ್ಯ” ಎಂದು … Continued

ಬಸ್ಸಿನಲ್ಲಿ ಸಾಗಾಟ ಮಾಡುತ್ತಿದ್ದ ₹ 50 ಲಕ್ಷ, 32 ಚಿನ್ನದ ಬಳೆಗಳು ವಶಕ್ಕೆ

ಕಾರವಾರ : ಮುಂಬೈನಿಂದ ಮಂಗಳೂರಿಗೆ ಖಾಸಗಿ ಬಸ್ ಮೂಲಕ ನೀಲಿ ಸೂಟ್‌ಕೇಸ್‌ನಲ್ಲಿ ಸಾಗಿಸುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ದಾಖಲೆರಹಿತ ನಗದು ಮತ್ತು ಚಿನ್ನವನ್ನು ಭಟ್ಕಳ ಪೊಲೀಸರು ಮಂಗಳವಾರ ಸಂಜೆ ಪತ್ತೆಹಚ್ಚಿದ್ದು, ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ನಿಖರ ಗುಪ್ತಚರ ಮಾಹಿತಿ ಆಧಾರದ ಮೇರೆಗೆ ಕಾರ್ಯನಿರ್ವಹಿಸಿದ ಭಟ್ಕಳ ಪಟ್ಟಣ ಪೊಲೀಸ್ ಠಾಣೆಯ ವೃತ್ತ ಪೊಲೀಸ್ ಇನ್ಸ್‌ಪೆಕ್ಟರ್ (ಸಿಪಿಐ) … Continued

ಈ ಮರದ ಕೇವಲ 10 ಗ್ರಾಂ ತುಂಡಿನ ಬೆಲೆ 1 ಕೆಜಿ ಚಿನ್ನದ ಬೆಲೆಗೆ ಸಮ…! ಈ ದುಬಾರಿ ಮರ ಭಾರತದಲ್ಲೂ ಇದೆ…!!

ಚಿನ್ನ ಮತ್ತು ವಜ್ರಗಳು ಸಂಪತ್ತಿನ ಸಂಕೇತವಾಗಿರುವ ಈ ಜಗತ್ತಿನಲ್ಲಿ, ಒಂದು ಮರದ ಸಣ್ಣ ತುಂಡು ತುಂಬಾ ಬೆಲೆಬಾಳುತ್ತದೆ ಎಂಬುದು ಬಹುತೇಕರಿಗೆ ಅರಿವಿಗೆ ಇದ್ದಂತಿಲ್ಲ. ಈ ಮರದ ಕೇವಲ 10 ಗ್ರಾಂ ತುಂಡಿಗೆ ಒಂದು ಕಿಲೋಗ್ರಾಂ ಚಿನ್ನದ ಬೆಲೆಗೆ ಬಹುತೇಕ ಸಮವಾಗಿದೆ. ಕೈನಮ್ ಎಂದು ಕರೆಯಲ್ಪಡುವ ಈ ಅಸಾಧಾರಣ ವಿಧದ ಅಗರ್‌ ವುಡ್‌ ಪ್ರಭೇದಕ್ಕೆ ಸೇರಿದ ಕೈನಮ್ … Continued

ಚಿನ್ನದ ಕಳ್ಳಸಾಗಣೆ ಹಗರಣ | ‘ಯೂ ಟ್ಯೂಬ್‌ ನೋಡಿ ಚಿನ್ನ ಅಡಗಿಸಿಟ್ಟುಕೊಳ್ಳುವುದು ಕಲಿತೆ ಎಂದು ಬಾಯ್ಬಿಟ್ಟ ನಟಿ ರನ್ಯಾ ರಾವ್‌ : ವರದಿ

ಬೆಂಗಳೂರು: ₹ 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನ ಕಳ್ಳಸಾಗಣೆ ಆರೋಪದಲ್ಲಿ ಬಂಧಿತಳಾಗಿರುವ ನಟಿ ರನ್ಯಾ ರಾವ್, ಚಿನ್ನ ಕಳ್ಳಸಾಗಣೆಯಲ್ಲಿ ಇದೇ ತನ್ನ ಮೊದಲ ಪ್ರಯತ್ನ ಎಂದು ಹೇಳಿಕೊಂಡಿದ್ದಾಳೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಬ್ಯಾಂಡೇಜ್‌ ಒಳಗೆ ಅಡಗಿಸಿಟ್ಟುಕೊಂಡು ಬಂದಿಳಿದ ಆಕೆಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ವಶಕ್ಕೆ ತೆಗೆದುಕೊಂಡಿದೆ. ಕರ್ನಾಟಕ ಡಿಜಿಪಿ … Continued