ವೀಡಿಯೊ..| ಅಮೃತಸರದ ಸ್ವರ್ಣ ಮಂದಿರದ ಬಳಿ ಮಾಜಿ ಡಿಸಿಎಂ ಸುಖ​ಬೀರ್​ ಸಿಂಗ್ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನ

ಚಂಡೀಗಢ: ಸಿಕ್ಖ್ ಧಾರ್ಮಿಕ ಸಂಸ್ಥೆ ಅಕಾಲ್‌ ತಖ್ತ್‌ನಿಂದ ಧರ್ಮದ್ರೋಹಕ್ಕಾಗಿ ಶಿಕ್ಷಿತರಾಗಿರುವ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖಬೀರ್‌ ಸಿಂಗ್‌ ಬಾದಲ್‌(Sukhbir Singh Badal) ಮೇಲೆ ಬುಧವಾರ ಬೆಳಗ್ಗೆ ಅಮೃತಸರದ ಗೋಲ್ಡನ್ ಟೆಂಪಲ್ ಪ್ರವೇಶದ್ವಾರದ ಬಳಿ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿ ಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ಸ್ಥಳದಲ್ಲೇ ಇದ್ದ ಜನರಿಂದ ಶೂಟರ್ ಮೇಲೆ ಹಲ್ಲೆ ನಡೆದಿದೆ. ಸುಖಬೀರ್ ಸಿಂಗ್ … Continued

ಜಗದೀಶ್ ಟೈಟ್ಲರ್ ಚಿತ್ರವಿದ್ದ ಟೀ ಶರ್ಟ್‌ ಧರಿಸಿ ಗೋಲ್ಡನ್ ಟೆಂಪಲ್‌ಗೆ ಭೇಟಿ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ ದೂರು ದಾಖಲು

ಅಮೃತಸರ: ಪಂಜಾಬಿನ  ಅಮೃತಸರದ ಗೋಲ್ಡನ್ ಟೆಂಪಲ್‌ಗೆ  ಭೇಟಿ ನೀಡುವ ವೇಳೆ ಜಗದೀಶ್ ಟೈಟ್ಲರ್ ಚಿತ್ರವಿರುವ ಟಿ-ಶರ್ಟ್ ಧರಿಸಿದ್ದಕ್ಕಾಗಿ ಕಾಂಗ್ರೆಸ್ ಕಾರ್ಯಕರ್ತ ಕರಮ್‌ಜಿತ್ ಸಿಂಗ್ ಗಿಲ್ ವಿರುದ್ಧ ಶಿರೋಮಣಿ ಗುರುದ್ವಾರ ಪ್ರಬಂಧಕ ಸಮಿತಿ (ಎಸ್‌ಜಿಪಿಸಿ) ಎಸ್‌ಜಿಪಿಸಿ ಪೊಲೀಸ್ ದೂರು ದಾಖಲಿಸಿದೆ. ಎಸ್‌ಜಿಪಿಸಿ ಅಧ್ಯಕ್ಷ, ವಕೀಲ ಹರ್ಜಿಂದರ್ ಸಿಂಗ್ ಧಾಮಿ ಅವರು ಕಾಂಗ್ರೆಸ್ ಕಾರ್ಯಕರ್ತ ಕರಮ್‌ಜಿತ್ ಸಿಂಗ್ ಗಿಲ್ … Continued