ಹೊನ್ನಾವರ : ಮನೆಯ ಬಾಗಿಲ ಮುಂದೆಯೇ ಪ್ರತ್ಯಕ್ಷವಾದ ಚಿರತೆ..!

posted in: ರಾಜ್ಯ | 0

ಹೊನ್ನಾವರ : ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹೊಸಾಕುಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಗೊಳಿಬೈಲ್ ಸಮೀಪದ ಮನೆಯೊಂದರ ಅಂಗಳಕ್ಕೆ ಶನಿವಾರ ನಸುಕಿನ ಜಾವ ಚಿರತೆಯೊಂದು ಮನೆಯ ಅಂಗಳಕ್ಕೇ ಬಂದಿದೆ. ಅಂಗಳದಲ್ಲಿ ಕಟ್ಟಿಹಾಕಿದ್ದ ನಾಯಿಯನ್ನು ಹಿಡಿಯಲು ಹೊಂಚು ಹಾಕಿದ್ದ ಚಿರತೆ ದಾಳಿ ಮಾಡಿದ್ದು ಆದರೆ ಅದು ವಿಫಲವಾಗಿದೆ. ಗಣಪು ಪಿ. ಹೆಗಡೆ ಎಂಬವರ ಮನೆಯ ಅಂಗಳಕ್ಕೆ … Continued