ಗೋಮಾಳ ಜಮೀನು ಮಂಜೂರಾತಿ ನೀತಿ ರೂಪಣೆಗೆ ಸಮಿತಿ ರಚನೆ

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆ ಕುರಿತು ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಸಚಿವ ಆರ್. ಅಶೋಕ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚನೆ ಮಾಡಲಾಗಿದ್ದು,. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ, ನಗರಾಭಿವೃದ್ಧಿ … Continued

ಗೋಮಾಳ ವಿವಾದ: ರಾಮಚಂದ್ರಾಪುರ ಮಠದ ವಾದ ಎತ್ತಿ ಹಿಡಿದ ಹೈಕೋರ್ಟ್‌,ಎಸಿಎಫ್‌ ಆದೇಶ ವಜಾ

ಬೆಂಗಳೂರು: ಅರಣ್ಯ ಇಲಾಖೆ ಮತ್ತು ರಾಮಚಂದ್ರಾಪುರ ಮಠದ ನಡುವೆ ಭೂ ವಿವಾದಕ್ಕೆ ಕಾರಣವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶ ನೀಡಿದೆ. ಅರವತ್ತು ಎಕರೆ ಭೂಪ್ರದೇಶವನ್ನು ಮೀಸಲು ಅರಣ್ಯ ಎಂದು ಆದೇಶಿಸಿದ್ದ ಶಿವಮೊಗ್ಗ ಜಿಲ್ಲೆಯ ಹೊಸನಗರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್‌) ಅವರ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬದಿಗೆ ಸರಿಸಿದೆ ಎಂದು ಬಾರ್‌ ಎಂಡ್‌ ಬೆಂಚ್‌ … Continued