ವಂಚನೆ ಪ್ರಕರಣದಲ್ಲಿ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ : ದೂರುದಾರೆ ಸ್ಪಷ್ಟನೆ

ಹುಬ್ಬಳ್ಳಿ: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪಾತ್ರ ಏನೂ ಇಲ್ಲ, ಅವರಿಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ದೂರುದಾರೆ ಸುನೀತಾ ಚವ್ಹಾಣ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಹ್ಲಾದ ಜೋಶಿ ಅವರು ಬಹಳ ಒಳ್ಳೆಯವರು. ಈ ಪ್ರಕರಣದಲ್ಲಿ ಅವರ ಪಾತ್ರವೇನೂ ಇಲ್ಲ. ವಿನಾಕಾರಣ ಪ್ರಹ್ಲಾದ ಜೋಶಿ … Continued

ವಂಚನೆ ಪ್ರಕರಣ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಹೋದರನ ಬಂಧನ

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂಪಾಯಿ ಪಡೆದು ವಂಚಿಸಿರುವ ಆರೋಪದಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸಹೋದರ ಹಾಗೂ ಸಹೋದರನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಮಾಜಿ ಶಾಸಕ ದೇವಾನಂದ ಸಿಂಗ್ ಚವ್ಹಾಣ ಅವರ ಪತ್ನಿ ಸುನಿತಾ ಚವ್ಹಾಣ ಅವರ ದೂರಿನ … Continued