ಬಿಜೆಪಿ ಸರಕಾರ ರಚನೆಗೆ ಕಾರಣರಾದ ನಾವೆಲ್ಲ ರಮೇಶ ಜಾರಕಿಹೊಳಿ ಬೆನ್ನಿಗೆ ನಿಲ್ಲುತ್ತೇವೆ: ಸಚಿವ ಗೋಪಾಲಯ್ಯ

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನಗೊಳಿಸಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ ಜಾರಕಿಹೊಳಿ ಅವರ ಬೆನ್ನಿಗೆ ನಿಲ್ಲುತ್ತೇವೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ. ರಮೇಶ್ ಜಾರಕಿಹೊಳಿ ಸಿಡಿ ವಿಚಾರವಾಗಿ ಮಾತನಾಡಿದ ಅವರು, ಸದ್ಯ ಎಸ್ ಐಟಿ ತನಿಖೆಯನ್ನು ಸಮರ್ಥವಾಗಿ ನಿರ್ವಹಿಸುತ್ತಿದೆ. ನಮ್ಮಲ್ಲಿ ಯಾವುದೇ ಒಡಕ್ಕಿಲ್ಲ. ನಾವೆಲ್ಲರೂ ಒಗ್ಗಟ್ಟಾಗಿದ್ದು, ರಮೇಶ್ … Continued