ಶರದ್ ಪವಾರ್, ಫಾರೂಕ್ ಅಬ್ದುಲ್ಲಾ ನಂತರ ಈಗ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಲು ನಿರಾಕರಿಸಿದ ಗೋಪಾಲಕೃಷ್ಣ ಗಾಂಧಿ

ನವದೆಹಲಿ: ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಗೋಪಾಲಕೃಷ್ಣ ಗಾಂಧಿ ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಲು ವಿರೋಧ ಪಕ್ಷಗಳ ಮನವಿಯನ್ನು ತಿರಸ್ಕರಿಸಿದ ಮೂರನೇ ವ್ಯಕ್ತಿಯಾಗಿದ್ದಾರೆ. ಇದಕ್ಕೂ ಮುನ್ನ, ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಜಂಟಿ ಅಭ್ಯರ್ಥಿಯಾಗಲು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ … Continued