ಹುಬ್ಬಳ್ಳಿಯಲ್ಲಿ  ಕೇಶವಕುಂಜಕ್ಕೆ ಸಿಎಂ ಭೇಟಿ, ಆರೆಸ್ಸೆಸ್‌ ಪ್ರಮುಖ ಮಂಗೇಶ ಭೇಂಡೆ ಆಶೀರ್ವಾದ ಪಡೆದ ಬೊಮ್ಮಾಯಿ

ಹುಬ್ಬಳ್ಳಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ಪ್ರಥಮ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದರು. ನಂತರ ಹುಬ್ಬಳ್ಳಿಯ ಕೇಶವ ಕುಂಜಕ್ಕೆ ಭೇಟಿ ನೀಡಿದ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ( ಆರೆಸ್ಸೆಸ್)‌ ಅಖಿಲ ಭಾರತೀಯ ವ್ಯವಸ್ಥಾ ಪ್ರಮುಖ ಮಂಗೇಶ ಭೇಂಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಹುಬ್ಬಳ್ಳಿಯ ಆರ್ ಎಸ್ ಎಸ್ ನ … Continued