ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ಕ್ಕೆ ಗೋಪೂಜೆ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು: ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಅಕ್ಟೋಬರ್‌ 26ರ ಬಲಿಪಾಡ್ಯಮಿ ದಿನದಂದು ‘ಗೋ ಪೂಜೆ’ ನಡೆಸಲು ರಾಜ್ಯ ಮುಜರಾಯಿ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವರ್ಷ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಗೋಪೂಜೆಗೆ ಸೂಚನೆ ನೀಡಲಾಗಿತ್ತು. ಆ ಪದ್ಧತಿಯನ್ನು ಮುಂದುವರಿಸುವ ಉದ್ದೇಶದಿಂದ ಈ ಬಾರಿಯೂ ಆದೇಶ ಜಾರಿಗೊಳಿಸಲಾಗಿದೆ ಎಂದು ಸಚಿವೆ … Continued