ವೀಡಿಯೊ| ಹಿಂದಿನ ರಾಜ್ಯಪಾಲರ ಕ್ರಮ ಸಮರ್ಥಿಸಿಕೊಂಡಿದ್ದ ಸಿದ್ದರಾಮಯ್ಯನವರ ಹಳೆ ವೀಡಿಯೊ ಹಂಚಿಕೊಂಡು ಟಾಂಗ್‌ ನೀಡಿದ ಸ್ನೇಹಮಯಿ ಕೃಷ್ಣ…!

ಬೆಂಗಳೂರು : ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಕಾರ್ಯ ವೈಖರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌‍ ನಾಯಕರು ಟೀಕಿಸುತ್ತಿರುವ ಬೆನ್ನಲ್ಲೇ ಈಗ, ಸಿದ್ದರಾಮಯ್ಯ ಈ ಹಿಂದೆ ರಾಜ್ಯಪಾಲರ ಪಾತ್ರದ ಕುರಿತು ಆಡಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. ದೂರುದಾರ ಸ್ನೇಹಮಯಿ‌ ಕೃಷ್ಣ (Snehamayi Krishna) ಅವರು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಸಿದ್ದರಾಮಯ್ಯ ಅವರ 2011ರ ವೀಡಿಯೊ … Continued

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ … Continued

ಸಿದ್ದರಾಮಯ್ಯ ವಿರುದ್ಧ ತನಿಖೆ ಏಕೆ ಅಗತ್ಯ ? ಹೈಕೋರ್ಟ್ ಹೇಳಿದ್ದೇನು…?

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರೆಮರೆಯಲ್ಲಿ ಇಲ್ಲ ಎಂದು ಒಪ್ಪಿಕೊಳ್ಳುವುದು ಕಷ್ಟ. ಮುಖ್ಯಮಂತ್ರಿ ಕುಟುಂಬದವರೇ ಫಲಾನುಭವಿ ಆಗಿರುವುದರಿಂದ ಮುಡಾ ಪ್ರಕರಣದಲ್ಲಿ ತನಿಖೆ ಅಗತ್ಯವಿದೆ ಎಂದು ಹೈಕೋರ್ಟ್‌ (High Court) ತೀರ್ಪಿನಲ್ಲಿ ಹೇಳಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA) ಹಗರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಸೆಕ್ಷನ್ 17 ಎ ಭ್ರಷ್ಟಾಚಾರ ನಿರ್ಮೂಲನೆ … Continued