ಬೆಂಗಳೂರಿನಲ್ಲಿ ಹೆಚ್ಚಿದ ಕೊರೊನಾ ಸೋಂಕಿತರ ಮರಣ; ಅಂತ್ಯಸಂಸ್ಕಾರಕ್ಕೆಮತ್ತೆ 13 ಚಿತಾಗಾರಗಳಲ್ಲಿ ಅನುಮತಿ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಗಂಭೀರ ಸ್ವರೂಪಕ್ಕೆ ತಿರುಗಿದ್ದು ಸೋಂಕಿತರ ಸಂಖ್ಯೆ ಹಾಗೂ ಮೃತರ ಸಂಖ್ಯೆ ಹೆಚ್ಚುತ್ತಿದೆ. ಆಸ್ಪತ್ರೆಗಳಲ್ಲಿ ಸೋಂಕಿತರಿಗೆ ಹಾಸಿಗೆಗಳೇ ಸಿಗದ ಸ್ಥಿತಿ, ಮೃತ ಸೋಂಕಿತರ ಅಂತ್ಯಸಂಸ್ಕಾರಕ್ಕೆ ಚಿತಾಗಾರಗಳೂ ಸಿಗದ ಸ್ಥಿತಿ. ಕೆಲ ಸ್ಮಶಾನಗಳಲ್ಲಿ ಕಾದು ಸುಸ್ತಾದ ಮೃತರ ಸಂಬಂಧಿಕರು ಬೇರೆಡೆಗೆ ಶವ ಸಾಗಿಸಿದ ಘಟನೆಗಳು ಸಹ ವರದಿಯಾಗಿವೆ. ಹೀಗಾಗಿ ಎಚ್ಚೆತ್ತ ಸರ್ಕಾರಈಗ … Continued