ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

posted in: ರಾಜ್ಯ | 0

ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು. ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. … Continued