ಮಧ್ಯಂತರ ವರದಿ ಪಡೆದು 7ನೇ ವೇತನ ಆಯೋಗ ಜಾರಿ: ಸಿಎಂ ಬೊಮ್ಮಾಯಿ ಭರವಸೆ

ಹುಬ್ಬಳ್ಳಿ: ರಾಜ್ಯ ಸರ್ಕಾರಿ ನೌಕರರಿಂದ 7ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ನಾಳೆ, ಮಾರ್ಚ್‌ ೧ರಿಂದ ಮುಷ್ಕರಕ್ಕೆ ಕರೆ ನೀಡಲಾಗಿದೆ. ಏತನ್ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗ ಜಾರಿ ಸಂಬಂಧ ಮಧ್ಯಂತರ ವರದಿಯನ್ನು ಸಿದ್ಧಪಡಿಸಲಾಗುತ್ತಿದ್ದು, ಈ ವರದಿ ಕೈಸೇರಿದ ಬಳಿಕ ವರದಿಯನ್ನು ಜಾರಿಗೊಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ … Continued