ಉತ್ತರ ಕನ್ನಡ ಜಿಲ್ಲೆ ಅತಿವೃಷ್ಟಿ-ಪ್ರವಾಹಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ: ದೇಶಪಾಂಡೆ

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಠಿಯಿಂದಾಗಿ ಅಪಾರ ಪ್ರಮಾಣದಲ್ಲಿ ಆಸ್ತಿ,ಬೆಳೆಗಳು, ಮನೆಗಳು ಮತ್ತು ಜೀವ ಹಾನಿಯಾಗಿದ್ದರೂ ಸರ್ಕಾರ ಅದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುತ್ತಿಲ್ಲ ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ. ಅತಿವೃಷ್ಠಿಯಲ್ಲಿ ಹಾನಿಗೊಳಗಾದ ತಾಲೂಕಿನ ಹಲವು ಭಾಗಗಳಿಗೆ ಭೇಟಿ ನೀಡಿ ನಂತರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ೪ ದಿನಗಳಿಂದ ಹಾನಿಗೊಳಗಾದ … Continued