ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಎಲ್ಲ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ … Continued

ಸರ್ಕಾರಿ ಕೆಲಸ ಸಿಗುತ್ತದೆಯೆಂದು ಗಂಡನನ್ನೇ ಕೊಂದ ಪತ್ನಿ…! ಪೊಲೀಸ್‌ ತನಿಖೆಯಲ್ಲಿ ರಹಸ್ಯ ಬಯಲು

ಹೈದರಾಬಾದ್‌ : ಪತಿಯನ್ನು ಹತ್ಯೆಗೈದು ಸಹಜ ಸಾವು ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯನ್ನು ತೆಲಂಗಾಣದ ನಲ್ಗೊಂಡದಲ್ಲಿ ಪೊಲೀಸರು ಬಂಧಿಸಿದ್ದಾರೆ. ಮೃತ ವ್ಯಕ್ತಿಯ ತಾಯಿ ಆತನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದ್ದು, ಗಂಡನ ಸಾವಿನಿಂದ ತನಗೆ ಅಥವಾ ತನ್ನ ಮಕ್ಕಳಿಗೆ ಸರ್ಕಾರಿ ಕೆಲಸ ಸಿಗುತ್ತದೆ ಎಂದು ನಂಬಿದ್ದ ಆಕೆ ಗಂಡನನ್ನು ಕೊಲೆ … Continued

ವರನಿಗೆ ತಿಂಗಳಿಗೆ 1.20 ಲಕ್ಷ ರೂ. ಸಂಬಳವಿದ್ರೂ ಅದು ಸರ್ಕಾರಿ ನೌಕರಿ ಅಲ್ಲದ ಕಾರಣ ಮದುವೆಗೆ ಒಪ್ಪದೆ ಮಂಟಪದಿಂದ ಎದ್ದು ಹೋದ ವಧು…!

ವಧು-ವರರು ಮದುವೆ ಮಂಟಪದಲ್ಲಿ ಪರಸ್ಪರ ಹಾರ ಬದಲಾಯಿಸಿಕೊಂಡ ನಂತರ ತಾನು ನಂಬಿದಂತೆ ಮದುಮಗ ಸರ್ಕಾರಿ ನೌಕರಿಯಲ್ಲಿ ಇಲ್ಲ, ಬದಲಾಗಿ ಖಾಸಗಿ ಉದ್ಯೋಗದಲ್ಲಿದ್ದಾನೆ ಎಂದು ತಿಳಿದ ಮದುಮಗಳು ನಂತರ ಮದುವೆ ಬೇಡ ಎಂದು ಹಠ ಹಿಡಿದು ರದ್ದುಪಡಿಸಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ…! ವರನ ಕುಟುಂಬ ಪ್ರಕರಣ ಸುಖಾಂತ್ಯವಾಗಬಹುದು ಎಂದು  ನಿರೀಕ್ಷಿಸಿ … Continued