ರಾಜ್ಯ ಸರ್ಕಾರಿ ನೌಕರರು ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ, ಚರಾಸ್ತಿ ಮಾಹಿತಿ 2 ತಿಂಗಳೊಳಗೆ ಸಲ್ಲಿಸಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ತಮ್ಮ ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಹೆಸರಿನಲ್ಲಿ ಸಕ್ರಮ ಪ್ರಾಧಿಕಾರಕ್ಕೆ ಸಲ್ಲಿಸದೆ ಖರೀದಿಸಿದ ಸ್ಥಿರಾಸ್ತಿ, ಚರಾಸ್ತಿಯ ವ್ಯವಹಾರಗಳನ್ನು ಎರಡು ತಿಂಗಳೊಳಗೆ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರತ್ನ ವಿ. ಪಾಟೀಲ್ ಅವರು … Continued