ರಾಜ್ಯದಲ್ಲಿ ಆಜಾನ್-ಭಜನೆ ಸಂಘರ್ಷ: ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆಗೆ ಬಳಕೆಗೆ ಶೀಘ್ರವೇ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ಧ್ವನಿವರ್ಧಕಗಳಲ್ಲಿ ಆಜಾನ್-ಭಜನೆ ಸಂಘರ್ಷದ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಲೌಡ್ ಸ್ಪೀಕರ್ ಬಳಕೆಗೆ ಸಂಬಂಧಿಸಿದಂತೆ ಶೀಘ್ರ ಮಾರ್ಗಸೂಚಿ ಹೊರಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಜಾನ್-ಭಜನೆ ಸಂಘರ್ಷದ ಬಗ್ಗೆ ಸೋಮವಾರ ತುರ್ತು ಸಭೆ ನಡೆಸಿದ್ದು, ಡಿಜಿ ಐಜಿಪಿ ಪ್ರವೀಣ್ ಸೂದ್, ಬೆಂಗಳೂರು … Continued