ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ…!

ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ. 100ಕ್ಕೂ ಹೆಚ್ಚು ಸಿಬ್ಬಂದಿಯ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ 56 ಕಡೆ ದಾಳಿ ನಡೆಸಿತ್ತು. ದಾಳಿಯ ವೇಳೆ 242 … Continued

ಸರ್ಕಾರ ನೀಡಿದ ಅನುದಾನ ಪಡೆಯಲು ಮಠಗಳೂ ಅಧಿಕಾರಿಗಳಿಗೆ 30% ಕಮೀಷನ್​ ಕೊಡ್ಬೇಕು : ದಿಂಗಾಲೇಶ್ವರ ಶ್ರೀ

ಬಾಗಲಕೋಟೆ : ಮಠಗಳಿಗೆ ಸರ್ಕಾರ ನೀಡುವ ಅನುದಾನದಲ್ಲಿ ಶೇ.30ರಷ್ಟು ಕಮಿಷನ್ ನೀಡಬೇಕಿದೆ. ಇಲ್ಲವಾದಲ್ಲಿ ಹಣವೇ ಬಿಡುಗಡೆ ಆಗುವುದಿಲ್ಲ, ಭ್ರಷ್ಟಾಚಾರದ ಪರಿಸ್ಥಿತಿ ಇಷ್ಟರಮಟ್ಟಕ್ಕೆ ಬಂದು ನಿಂತಿದೆ ಎಂದು ಶಿರಹಟ್ಟಿ ಶ್ರೀ ಫಕ್ಕಿರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಹೇಳಿದ್ದಾರೆ. ಕೃಷ್ಣಾ, ಮಹಾದಾಯಿ ಹಾಗೂ ನವಲಿ ನೀರಾವರಿ ಯೋಜನೆ ಜಾರಿಗಾಗಿ ಮಾಜಿ ಸಚಿವ ಎಸ್.ಆರ್.ಪಾಟೀಲ ಅವರ ನೇತೃತ್ವದಲ್ಲಿ ಐದು ದಿನಗಳ‌ … Continued