ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಎಲ್ಲ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ … Continued

ಖಾಸಗಿ ಜಮೀನುಗಳ ದಾಖಲೆ ರಹಿತ ಜನವಸತಿ ಪ್ರದೇಶದವರಿಗೆ ಸಿಹಿ ಸುದ್ದಿ: : ಕಂದಾಯ ಗ್ರಾಮವಾಗಿ ಪರಿವರ್ತಿಸಿ ಹಕ್ಕು ಪತ್ರ ನೀಡಲು ಆದೇಶ

ಬೆಂಗಳೂರು: ಖಾಸಗಿ ಜಮೀನುಗಳಲ್ಲಿ ನೆಲೆಸಿರುವ ದಾಖಲೆ ರಹಿತ ಜನವಸತಿಗಳನ್ನು ಕಂದಾಯ ಗ್ರಾಮ, ಗ್ರಾಮದ ಭಾಗವಾಗಿ ಪರಿವರ್ತಿಸಿ, ಅಲ್ಲಿಯ ನಿವಾಸಿಗಳಿಗೆ ಹಕ್ಕು ಪತ್ರಗಳನ್ನು ( Title Deed ) ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಖಾಸಗಿ ಜಮೀನುಗಳಲ್ಲಿ ವಾಸಿಸುತ್ತಾ, ದಾಖಲೆ ರಹಿತರಾಗಿದ್ದವರಿಗೆ ಸರ್ಕಾರ ಭರ್ಜರಿಸಿಹಿ ಸುದ್ದಿ ನೀಡಿದೆ. ಈ ಕುರಿತು ಕಂದಾಯ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಸುತ್ತೋಲೆ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಸಮವಸ್ತ್ರ ಕಡ್ಡಾಯ:ಸರ್ಕಾರದ ಆದೇಶ-ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ. ಸೋಮವಾರಮಾರ್ಚ್ 28ರಿಂದ ಎಪ್ರಿಲ್ 11ರ ವರೆಗೆ ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳು ನಿಗದಿತ ಸಮವಸ್ತ್ರ ಧರಿಸಿ ಕೇಂದ್ರಕ್ಕೆ ಬರಬೇಕು ಎಂದು ಅಧಿಕೃತ ಸುತ್ತೋಲೆ ಹೊರಡಿಸಿದೆ. ಸುತ್ತೋಲೆಯಲ್ಲಿ ಹೈಕೋರ್ಟ್ ಆದೇಶವನ್ನು … Continued