ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸಹಾಯಕ ಆಯುಕ್ತರಿಂದ ಧ್ವಜಾರೋಹಣ; ಸಚಿವ ಅಶೋಕ

ಬೆಂಗಳೂರು: ದೇಶದ ಸ್ವಾತಂತ್ರ್ಯ ಅಮೃತಮಹೋತ್ಸವಕ್ಕೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ ನಡೆಯಲಿದೆ, ಬೇರೆ ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಕಂದಾಯ ಸಚಿವ ಅಶೋಕ್ ಪ್ರಕಟಿಸಿದ್ದಾರೆ. ಚಾಮರಾಜಪೇಟೆ ಮೈದಾನದ ಸಂಬಂಧ ಕಂದಾಯ ಸಚಿವ ಅಶೋಕ್​ ನೇತೃತ್ವದ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಾವ ಸಂಘ-ಸಂಸ್ಥೆಗಳಿಗೂ ಧ್ವಜಾರೋಹಣಕ್ಕೆ ಅವಕಾಶವಿಲ್ಲ. ಸರ್ಕಾರದಿಂದಲೇ ಧ್ವಜಾರೋಹಣ … Continued