ಹಲಾಲ್ ಮಾಂಸದ ಬಗ್ಗೆ ಗಂಭೀರ ಆಕ್ಷೇಪಣಗಳ ಬಗ್ಗೆ ಪರಿಶೀಲಿಸಿ ನಂತರ ಸರ್ಕಾರದಿಂದ ಕ್ರಮ-ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹಲಾಲ್ ಮಾಂಸದ ಬಗ್ಗೆ ಗಂಭೀರ ಆಕ್ಷೇಪಣೆಗಳನ್ನು ರಾಜ್ಯ ಸರ್ಕಾರ ಪರಿಶೀಲಿಸಿ ನಂತರ ಕ್ರಮದ ಬಗ್ಗೆ ವಿಚಾರ ಮಾಡುತ್ತೇವೆ ಎಂದು ಹೇಳಿದ್ದಾರೆ. ಕೆಲವು ಬಲಪಂಥೀಯ ಗುಂಪುಗಳು ಅದನ್ನು ಬಹಿಷ್ಕರಿಸಲು ಕರೆ ನೀಡಿವೆ. ಮುಖ್ಯಮಂತ್ರಿಗಳು ತಮ್ಮ ಸರ್ಕಾರಕ್ಕೆ ಸಂಬಂಧಿಸಿದಂತೆ “ಬೆಳವಣಿಗೆಯ ರೆಕ್ಕೆಗಳು” ಮಾತ್ರ ಇವೆಯೇ ಹೊರತು ಬಲಪಂಥೀಯ ಅಥವಾ … Continued