‘ಹೆಲ್ತ್ ಡ್ರಿಂಕ್ಸ್‌’ ಪಟ್ಟಿಯಿಂದ ಬೋರ್ನ್‌ವಿಟಾ ತೆಗೆದುಹಾಕುವಂತೆ ಇ-ಕಾಮರ್ಸ್‌ ಕಂಪನಿಗಳಿಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಬೋರ್ನ್‌ವಿಟಾ ಸೇರಿದಂತೆ ಹಲವು ಪಾನೀಯಗಳನ್ನು ‘ಆರೋಗ್ಯ ಪಾನೀಯʼಗಳ (healthy drinks) ವರ್ಗದಿಂದ ತೆಗೆದುಹಾಕುವಂತೆ ಎಲ್ಲಾ ಇ-ಕಾಮರ್ಸ್ ಕಂಪನಿಗಳಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು ಏಪ್ರಿಲ್ 10 ರಂದು ಸೂಚನೆ ನೀಡಿದೆ. ಇದು ಯಾವುದೇ ‘ಆರೋಗ್ಯ ಪಾನೀಯ’ ವರ್ಗಕ್ಕೆ ಸೇರುವುದಿಲ್ಲ ಎಂದು ತಿಳಿಸಿದೆ. ಬೋರ್ನ್‌ವೀಟಾ ಸೇರಿದಂತೆ ಇತರ ಕೆಲ ಪಾನೀಯಗಳ ಕುರಿತು ಅಧ್ಯಯನ ನಡೆಸಿರುವ ಮಕ್ಕಳ … Continued

ವರ್ಷಕ್ಕೆ ಎರಡು ಬಾರಿ ಬೋರ್ಡ್ ಪರೀಕ್ಷೆಗಳು, ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಉಳಿಸಿಕೊಳ್ಳಲು ಅವಕಾಶ : ಕೇಂದ್ರ ಶಿಕ್ಷಣ ಸಚಿವಾಲಯ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಕೇಂದ್ರ ಶಿಕ್ಷಣ ಸಚಿವಾಲಯವು ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಗಳನ್ನು ಪ್ರಕಟಿಸಿದೆ. ನೂತನ ನೀತಿಯ ಅನ್ವಯ ವರ್ಷಕ್ಕೆ ಎರಡು ಬಾರಿ ಬೋರ್ಡ್‌ ಪರೀಕ್ಷೆಗಳನ್ನು ನಡೆಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ರ ಪ್ರಕಾರ ಹೊಸ ಪಠ್ಯಕ್ರಮ ಚೌಕಟ್ಟು ಸಿದ್ಧವಾಗಿದೆ ಮತ್ತು 2024ರ ಶೈಕ್ಷಣಿಕ ಅವಧಿಗೆ ಪಠ್ಯಪುಸ್ತಕಗಳನ್ನು … Continued

ಐಡಿಬಿಐ ಬ್ಯಾಂಕ್‌ನ 60.72% ಷೇರು ಮಾರಾಟಕ್ಕೆ ಮುಂದಾದ ಕೇಂದ್ರ ಸರ್ಕಾರ-ಎಲ್‌ಐಸಿ

ಮುಂಬೈ: ಸರಕಾರಿ ಸ್ವಾಮ್ಯದ ಐಡಿಬಿಐ ಬ್ಯಾಂಕ್‌ನ (IDBI Bank) ಶೇಕಡ 60.72ರಷ್ಟು ಪಾಲನ್ನು ಮಾರಾಟ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಆಸಕ್ತರಿಂದ ಬಿಡ್‌ ಸಲ್ಲಿಕೆಗೆ ಆಹ್ವಾನಿಸಿರುವುದಾಗಿ ಶುಕ್ರವಾರದ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಈ ಪ್ರಕ್ರಿಯೆಯಲ್ಲಿ ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಸಹ ತನ್ನ ಪಾಲಿನ ಷೇರುಗಳನ್ನು ವಿಕ್ರಯಗೊಳಿಸಲಿದೆ ಸರ್ಕಾರ ಮತ್ತು ಜೀವ ವಿಮಾ ನಿಗಮ (ಎಲ್‌ಐಸಿ) … Continued

ಸರ್ಕಾರದ ಅನುಮತಿ ಇಲ್ಲದೆ ಎಸ್‌ಸಿ-ಎಸ್‌ಟಿ ಭೂಮಿ ಪರಿವರ್ತನೆ ಮಾಡುವಂತಿಲ್ಲ

ಬೆಂಗಳೂರು: ಸರ್ಕಾರದಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜಮೀನನ್ನು ಭೂ ಪರಿವರ್ತನೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸೂಚಿಸಿದೆ. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ಕೆಲವು ಭೂಮಿಗಳ ಪರಭಾಷೆ ನಿಷೇಧ) ಅನಿಯಮ 1978ರ ಪ್ರಕಾರ ಸರ್ಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆದ ನಂತರವಷ್ಟೇ ಭೂ ಪರಿವರ್ತನೆ ಮಾಡಬೇಕು ಎಂದು ಸೂಚಿಸಲಾಗಿದೆ. … Continued