ಒಂಬತ್ತು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ; ಮೈಸೂರಿನ ವಿಜಯಶಂಕರ ಮೇಘಾಲಯದ ನೂತನ ರಾಜ್ಯಪಾಲ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ತಡರಾತ್ರಿ ಒಂಬತ್ತು ರಾಜ್ಯಗಳಿಗೆ ಗವರ್ನರ್ಗಳನ್ನು ನೇಮಿಸಿದ್ದಾರೆ. ಅವರ ನೇಮಕಾತಿಯ ದಿನಾಂಕಗಳು ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಜಾರಿಗೆ ಬರುತ್ತವೆ ಎಂದು ಹೇಳಿದ್ದಾರೆ. ಮೈಸೂರಿನ ಮಾಜಿ ಲೋಕಸಭಾ ಸದಸ್ಯ ಸಿ.ಎಚ್. ವಿಜಯಶಂಕರ ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಅವರು ಹುಣಸೂರು ಕ್ಷೇತ್ರದ ಶಾಸಕ ಹಾಗೂ ಮೈಸೂರಿನ ಸಂಸದರಾಗಿಯೂ ಸೇವೆ … Continued