ಸಚಿವ ಗೋವಿಂದ ಕಾರಜೋಳ ಕಾರು ಡಿಕಿ: ಬೈಕ್‌ ಸವಾರನಿಗೆ ಗಾಯ

ಬೆಂಗಳೂರು: ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಇಂದು (ಗುರುವಾರ) ನಡೆದಿದೆ. ನೆಲಮಂಗಲದ ಮಹಿಮಾಪುರ ಗೇಟ್ ಬಳಿ ಅಪಘಾತವಾಗಿದ್ದು ಬಳಿ ಸಚಿವ ಗೋವಿಂದ ಕಾರಜೋಳ ಅವರ ಕಾರು ಅಪಘಾತಕ್ಕೀಡಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವರ ಕಾರು ದ್ವಿಚಕ್ರವಾಹನಕ್ಕೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಬೈಕ್‌ ಸವಾರನಿಗೆ ಗುದ್ದಿದ ಪರಿಣಾಮ ಬೈಕ್‌ ಸವಾರನ ಕಾಲು ಮುರಿದಿದೆ … Continued