ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಕೊರೊನಾ ವಾರಿಯರ್ಸ್ ಎಂದು ಘೋಷಣೆ

ಬೆಂಗಳೂರು: ಆರ್​ಡಿಪಿಆರ್​ನ ಎಲ್ಲ ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಿಬ್ಬಂದಿಯನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿದ್ದು, ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿಪಂ, ತಾಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ … Continued