ಸರ್ಕಾರಿ ನೌಕರರು ಸಭ್ಯ ಉಡುಪು ಧರಿಸಬೇಕು ; ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ನೌಕರರು (Govt Employees) ಸಭ್ಯ ಉಡುಪು ಧರಿಸುವಂತೆ ಸರ್ಕಾರ ಆದೇಶ ಮಾಡಿದೆ. ಸಭ್ಯ ಉಡುಪು ಧರಿಸದ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಸರ್ಕಾರ ಖಡನ್ ಸೂಚನೆ ಮಾಡಿದೆ. ಕಚೇರಿ ಸಮಯದಲ್ಲಿ ಅನಧಿಕೃತವಾಗಿ ಹೊರ ಹೋಗುವವರನ್ನು ಮೇಲಾಧಿಕಾರಿಗಳು ನಿಯಂತ್ರಿಸಲು ಸೂಚಿಸಲಾಗಿದೆ. ಅನಿವಾರ್ಯ ಸಂದರ್ಭದಲ್ಲಿ ಕಡ್ಡಾಯವಾಗಿ ಸಕಾರಣ ನೀಡಿ ಹೊರಗೆ ಹೋಗುವಂತೆ ತಿಳಿಸಿದೆ. ಸಿಬ್ಬಂದಿ … Continued

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಹಳೇ ಪಿಂಚಣಿ ಯೋಜನೆ(OPS)ಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕಾಂಗ್ರೆಸ್ ಸರ್ಕಾರ ಸಿಹಿ ಸುದ್ದಿ ನೀಡಿದೆ. ಹೊಸ ಪಿಂಚಣಿ ಯೋಜನೆ (ಎನ್ ಪಿಎಸ್)ಯಿಂದ ಹಳೆ ಪಿಂಚಣಿ ಯೋಜನೆಗೆ ಒಳಪಡಲು ಅವಕಾಶ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. ಈ ಬಗ್ಗೆ ಆಡಳಿತ ಮತ್ತು ಸಮನ್ವಯ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಗೆ ಒಳಪಡಲು 6 ಷರತ್ತುಗಳನ್ನು … Continued

ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು ವಿಚಾರಣೆಗೆ ಸಿಎಂ ಲಗಾಮು

ಬೆಂಗಳೂರು:ರಾಜ್ಯ ಸರ್ಕಾರಿ ಅಧಿಕಾರಿ, ನೌಕರರು ಮುಕ್ತ ಮತ್ತು ನಿರ್ಭೀತಿಯಿಂದ ಕರ್ತವ್ಯ ನಿರ್ವಹಿಸಲು ಹಾಗೂ ಆಡಳಿತ ವ್ಯವಸ್ಥೆಯಲ್ಲಿನ ಕಾನೂನಿನ ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಸರ್ಕಾರಿ ನೌಕರರ ವಿರುದ್ದ ಅನಾಮಧೇಯ ದೂರುಗಳ ತನಿಖೆಗೆ ಏಕಾಏಕಿ ಒಳಪಡಿಸಬಾರದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. ದೂರು ಹೆಚ್ಚಾಗುತ್ತಿರುವುದು ನೌಕರರ ಆತ್ಮಸ್ಥೈರ್ಯ ಕಳೆದುಕೊಳ್ಳುವಂತಾಗಿದೆ, ಹೀಗಾಗಿ ಏಕಾಏಕೀ ತನಿಖೆಗೆ … Continued