ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಉಚಿತ ಪಡಿತರ ಯೋಜನೆ ಇನ್ನೂ 4 ತಿಂಗಳು ಮುಂದುವರಿಕೆ: ಕೇಂದ್ರ ಸಂಪುಟ ಸಭೆಯಲ್ಲಿ ನಿರ್ಧಾರ

ನವದೆಹಲಿ: ಕೇಂದ್ರವು ತನ್ನ ಉಚಿತ ಪಡಿತರ ಯೋಜನೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ (PMGKAY) ಅನ್ನು ಇನ್ನೂ ನಾಲ್ಕು ತಿಂಗಳ ವರೆಗೆ ಅಂದರೆ ಮಾರ್ಚ್ 2022ರ ವರೆಗೆ ವಿಸ್ತರಿಸಲು ನಿರ್ಧರಿಸಿದೆ. ಬುಧವಾರದ ಕೇಂದ್ರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ. ತನ್ನ ಪ್ರಮುಖ ನಿರ್ಧಾರದಲ್ಲಿ, ಏಪ್ರಿಲ್ 2020 ರಿಂದ ಮೊದಲ ಕೋವಿಡ್‌-19 ಪರಿಹಾರ … Continued