ಕೃಷಿ ಮಸೂದೆಗಳನ್ನು ಹೊರತುಪಡಿಸಿ ರೈತರೊಂದಿಗೆ ಮಾತನಾಡಲು ಸರ್ಕಾರ ಸಿದ್ಧ:ತೋಮರ್

ನವದೆಹಲಿ: ಕೃಷಿ ಮಸೂದೆಗಳನ್ನು ಹೊರತುಪಡಿಸಿ ಇತರ ಆಯ್ಕೆಗಳ” ಕುರಿತು ಆಂದೋಲನ ನಡೆಸುತ್ತಿರುವ ರೈತರೊಂದಿಗೆ ಮಾತನಾಡಲು ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಂಗಳವಾರ ಹೇಳಿದ್ದಾರೆ. ಕಳೆದ ವರ್ಷ ನವೆಂಬರ್‌ನಿಂದ ಮೂರು ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ದೆಹಲಿ ಗಡಿಯಲ್ಲಿ ಆಂದೋಲನ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಯಾವಾಗಲೂ ರೈತರ ಹಿತದೃಷ್ಟಿಯಿಂದ … Continued