‘ಸರ್ಕಾರ ಕೇಳುವುದಿಲ್ಲ ..ಟ್ರ್ಯಾಕ್ಟರುಗಳೊಂದಿಗೆ ಸಿದ್ಧರಾಗಿ: ರೈತರಿಗೆ ಕರೆ ನೀಡಿದ ಬಿಕೆಯು ಮುಖ್ಯಸ್ಥ ರಾಕೇಶ್ ಟಿಕಾಯತ್‌

ನವದೆಹಲಿ: ದೆಹಲಿಯ ವಿವಿಧ ಗಡಿಗಳಲ್ಲಿ ಕೃಷಿ ಕಾನೂನುಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿ ಸುಮಾರು ಏಳು ತಿಂಗಳುಗಳಿಗಳಾಗಿದ್ದು, ಈ ಸಂದರ್ಭದಲ್ಲಿ ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಮುಖಂಡ ರಾಕೇಶ್ ಟಿಕಾಯತ್‌ ರೈತರು ಟ್ರ್ಯಾಕ್ಟರುಗಳೊಂದಿಗೆ ಸಿದ್ಧರಾಗಿರಬೇಕು ಎಂದು ಸೋಮವಾರ ಹೇಳಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಪ್ರತಿಭಟನಾ ನಿರತ ರೈತರಿಗೆ “ಭೂಮಿಯನ್ನು ಉಳಿಸಿಕೊಳ್ಳಲು … Continued