ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸ್ಥಳಾಂತರಿಸಲು ಐಎಎಫ್ ವಿಮಾನಗಳು, ನೌಕಾಪಡೆಯ ಹಡಗು ಸನ್ನದ್ಧ : ಸರ್ಕಾರ

ನವದೆಹಲಿ : ಹಿಂಸಾಚಾರ ಪೀಡಿತ ಸುಡಾನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಪ್ರಯತ್ನಗಳು ನಡೆಯುತ್ತಿದ್ದು, ಎರಡು C-130s ವಿಮಾನಗಳು ಮತ್ತು ನೌಕಾಪಡೆಯ ಹಡಗು ಐಎಸ್‌ಎಸ್‌ (INS) ಸುಮೇಧಾ ಸ್ಟ್ಯಾಂಡ್‌ ಬೈನಲ್ಲಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಭಾನುವಾರ ತಿಳಿಸಿದೆ. ಸಚಿವಾಲಯವು ತನ್ನ ಇತ್ತೀಚಿನ ಹೇಳಿಕೆಯಲ್ಲಿ ಭಾರತವು ಸಂಕೀರ್ಣ ಭದ್ರತಾ ಪರಿಸ್ಥಿತಿಯನ್ನು ನಿಕಟವಾಗಿ ಗಮನಿಸುತ್ತಿದೆ ಮತ್ತು … Continued

ಎರಡು ವರ್ಷದಿಂದ 2,000 ನೋಟು ಮುದ್ರಿಸಿಲ್ಲ; ಸರ್ಕಾರ

ನವ ದೆಹಲಿ: ಭಾರತದ ಅತಿ ಹೆಚ್ಚು ಮುಖಬೆಲೆಯ ನೋಟುಗಳ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ 2,000 ಮುಖಬೆಲೆಯ ನೋಟುಗಳನ್ನ ಮುದ್ರಿಸಲಾಗಿಲ್ಲ ಎಂದು ಸರ್ಕಾರ ಲೋಕಸಭೆಗೆ ಸೋಮವಾರ ಮಾಹಿತಿ ನೀಡಿದೆ. 2018ರ ಮಾರ್ಚ್ 30ರಂದು 3,362 ದಶಲಕ್ಷ ನೋಟುಗಳು ಚಲಾವಣೆಯಲ್ಲಿದ್ದು, ಕ್ರಮವಾಗಿ ಶೇ.3.27 ಮತ್ತು ಶೇ.37.26ರಷ್ಟು ಚಲಾವಣೆಯಲ್ಲಿವೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ … Continued

ಸೇನಾ ಹಿಂತೆಗೆತ ಒಪ್ಪಂದದಲ್ಲಿ ಭಾರತ ಯಾವುದೇ ಭೂಪ್ರದೇಶ ಕಳೆದುಕೊಂಡಿಲ್ಲ: ಸರ್ಕಾರ

ನವ ದೆಹಲಿ: ಪೂರ್ವ ಲಡಾಖ್‌ನ ಪಾಂಗೊಂಗ್ ಸರೋವರ ಪ್ರದೇಶಗಳಲ್ಲಿ ಚೀನಾದೊಂದಿಗೆ ಅಂತಿಮಗೊಳಿಸಿದ ಸೈನ್ಯ ಹಿಂತೆಗೆತದ ಒಪ್ಪಂದದಲ್ಲಿ ಭಾರತವು ಯಾವುದೇ ಭೂಪ್ರದೇಶವನ್ನೂ ಕಳೆದುಕೊಂಡಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸೈನ್ಯ ಹಿಂತೆಗೆತದ ಒಪ್ಪಂದದಲ್ಲಿ ಭಾರತೀಯ ಭೂಪ್ರದೇಶವನ್ನು ಚೀನಿಯರಿಗೆ ಬಿಟ್ಟುಕೊಟ್ಟಿದ್ದಾರೆ ಎಂದು ಶುಕ್ರವಾರ ರಾಹುಲ್‌ ಗಾಂಧಿ ಮಾಡಿದ ಆರೋಪಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ರಕ್ಷಣಾ ಸಚಿವಾಲಯವು, ದೇಶದ ರಾಷ್ಟ್ರೀಯ ಹಿತಾಸಕ್ತಿ ಹಾಗೂ … Continued

ರೈತರ ಪ್ರತಿಭಟನೆ: 1,178 ಖಾತೆ ತೆಗೆಯಲು ಟ್ವಿಟರ್‌ಗೆ ಕೇಂದ್ರ ಸರ್ಕಾರದ ಸೂಚನೆ

ನವ ದೆಹಲಿ: ರೈತರ ಪ್ರತಿಭಟನೆಯ ಸುತ್ತಲಿನ ‘ಟೂಲ್‌ಕಿಟ್’ ವಿವಾದದ ಮಧ್ಯೆ, ರೈತರ ಆಂದೋಲನದ ಬಗ್ಗೆ ತಪ್ಪು ಮಾಹಿತಿ ಮತ್ತು ಪ್ರಚೋದನಕಾರಿ ವಿಷಯ ಹರಡುವ 1,178 “ಪಾಕಿಸ್ತಾನಿ-ಖಲಿಸ್ತಾನಿ ಖಾತೆಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್‌ಗೆ ನಿರ್ದೇಶನ ನೀಡಿದೆ” ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಟ್ವಿಟರ್ ಇನ್ನೂ ಆದೇಶಗಳನ್ನು ಸಂಪೂರ್ಣವಾಗಿ ಪಾಲಿಸಿಲ್ಲ. ರೈತ ಸಂಘಗಳ … Continued