ದೀಪಾವಳಿಯಲ್ಲಿ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋಪೂಜೆ ನಡೆಸಲು ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ದೀಪಾವಳಿ ಹಬ್ಬದಂದು ಗೋಪೂಜೆ ನಡೆಸುವಂತೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ನವೆಂಬರ್ 5ರ ಬಲಿಪಾಡ್ಯಮಿ ಹಬ್ಬದ ದಿನ ದೇವಾಲಯಗಳಲ್ಲಿ 5.30ರಿಂದ 6.30ರ ತನಕ ಗೋಧೂಳಿ ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಸುವಂತೆ ಗೋಪೂಜೆ ನಡೆಸಬೇಕು ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ ಆದೇಶ ಹೊರಡಿಸಿದೆ. … Continued