ಜಿಪಿಎಸ್ ಸಿಗ್ನಲ್ ಸಿಗದೆ ಸೌದಿ ಅರೇಬಿಯಾ ಮರುಭೂಮಿಯಲ್ಲಿ ಜೀವ ಕಳೆದುಕೊಂಡ ತೆಲಂಗಾಣ ವ್ಯಕ್ತಿ, ಸಹೋದ್ಯೋಗಿ
ಹೈದರಾಬಾದ್: ಸೌದಿ ಅರೇಬಿಯಾದ ರಬ್ ಅಲ್ ಖಲಿ ಮರುಭೂಮಿಯಲ್ಲಿ ತೆಲಂಗಾಣದ 27 ವರ್ಷದ ಯುವಕ ನಿರ್ಜಲೀಕರಣ ಮತ್ತು ಬಳಲಿಕೆಯಿಂದ ಸಾವಿಗೀಡಾಗಿದ್ದಾನೆ. ಸೌದಿ ಅರೇಬಿಯಾದಲ್ಲಿ ಮೂರು ವರ್ಷಗಳಿಂದ ಟೆಲ್ಕಾಂ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ತೆಲಂಗಾಣದ ಕರೀಂನಗರದ ನಿವಾಸಿ ಮೊಹಮ್ಮದ್ ಶೆಹಜಾದ್ ಖಾನ್ ಎಂಬವರು ವಿಶ್ವದ ಅತ್ಯಂತ ಅಪಾಯಕಾರಿ ಪ್ರದೇಶಗಳಲ್ಲಿ ಒಂದಾದ ಮರುಭೂಮಿಯ ನಿರ್ಜನ ಮತ್ತು ಅಪಾಯಕಾರಿ ಖಾಲಿ … Continued