ನೀಟ್‌ ಪರೀಕ್ಷೆ ವಿವಾದ : ಕೃಪಾಂಕ ರದ್ದು, ಕಡಿಮೆ ಸಮಯಾವಕಾಶ ಸಿಕ್ಕವರಿಗೆ ಮರುಪರೀಕ್ಷೆ ; ಸುಪ್ರೀಂ ಕೋರ್ಟಿಗೆ ಕೇಂದ್ರ

ನವದೆಹಲಿ: ಪ್ರಸಕ್ತ ಸಾಲಿನ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶಾತಿ ಪದವಿ ಪರೀಕ್ಷೆ (ನೀಟ್‌ ಯುಜಿ 2024) ಬರೆಯಲು ಕಡಿಮೆ ಕಾಲಾವಕಾಶ ದೊರೆತಿದ್ದ ಅಭ್ಯರ್ಥಿಗಳಿಗೆ ಮರು ಪರೀಕ್ಷೆ ಬರೆಯುವ ಇಲ್ಲವೇ ಸಮಯದ ನಷ್ಟ ಅನುಭವಿಸಿದ್ದಕ್ಕಾಗಿ ಈ ಹಿಂದೆ ನೀಡಲಾಗಿದ್ದ ಕೃಪಾಂಕ ತ್ಯಜಿಸುವ ಆಯ್ಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಅಸಮರ್ಪಕವಾಗಿ ನಡೆದ … Continued

ಇನ್ಮುಂದೆ ಎಸ್ ​ಎಸ್ಎ ಲ್ ​ಸಿಗೆ ಗ್ರೇಸ್ ಮಾರ್ಕ್ಸ್ ರದ್ದು ಮಾಡಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ರದ್ದು ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಈ ಸಭೆಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ 20 ಗ್ರೇಸ್ ಮಾರ್ಕ್ಸ್ ನೀಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತವಾಗಿರುವ … Continued