ಕುಮಟಾ : ಮೀನು ಹಿಡಿಯಲು ಹೋದ ಗ್ರಾಪಂ ಸದಸ್ಯ ನದಿಯಲ್ಲಿ ಮುಳುಗಿ ಸಾವು

ಕಾರವಾರ: ನದಿಯಲ್ಲಿ ಮುಳುಗಿ ಗ್ರಾಮ ಪಂಚಾಯತ ಸದಸ್ಯರೊಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಸಮೀಪ ಅಘನಾಶಿನಿ ನದಿ ಹಿನ್ನೀರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೀನು ಹಿಡಿಯಲು ಹೋಗಿದ್ದಾಗ ಈ ಅವಘಡ ಸಂಭವಿಸಿದ್ದು, ಮೃತರನ್ನು ದಾವುದ್ ಘಾರಿಯಾ (67) ಎಂದು ಗುರುತಿಸಲಾಗಿದೆ. ಮೃತರು ಬರ್ಗಿ ಗ್ರಾಮ ಪಂಚಾಯತ ಹಿರಿಯ ಸದಸ್ಯರಾಗಿದ್ದರು, ಮೀನು … Continued

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆ ಫಲಿತಾಂಶ : ಬಿಜೆಪಿ ಪ್ರಾಬಲ್ಯ

ಮಹಾರಾಷ್ಟ್ರ ಗ್ರಾಮ ಪಂಚಾಯತ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗಮನಾರ್ಹ ಗೆಲುವು ಸಾಧಿಸಿದೆ. ಪ್ರಾಥಮಿಕ ಫಲಿತಾಂಶಗಳ ಪ್ರಕಾರ, ರಾಜ್ಯದ ಗ್ರಾಮ ಪಂಚಾಯಿತ ಚುನಾವಣೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ, ಈಗಾಗಲೇ 724 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಿಜೆಪಿಯ ಜೊತೆಗೆ, ಅದರ ಮಿತ್ರಪಕ್ಷಗಳಾದ ಶಿವಸೇನೆಯ ಶಿಂಧೆ ಬಣ ಮತ್ತು ಎನ್‌ಸಿಪಿಯ ಅಜಿತ್ ಪವಾರ್‌ … Continued