ಭಟ್ಕಳ: ಮೊಮ್ಮಗನನ್ನೇ ಅಪಹರಣ ಮಾಡಿಸಿದ್ದ ಅಜ್ಜ, ಗೋವಾದಲ್ಲಿ ಬಾಲಕನ ರಕ್ಷಿಸಿದ ಪೊಲೀಸರು

ಕಾರವಾರ: ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಸ್ಥಳೀಯ ನಿವಾಸಿ ಬಾಲಕನನ್ನು ಪೊಲೀಸರು ಗೋವಾದ ಕಲಂಗುಟ್ ಕಡಲತೀರದಲ್ಲಿ ಸೋಮವಾರ ಬೆಳಿಗ್ಗೆ ರಕ್ಷಿಸಿದ್ದು, ಹಣಕಾಸಿನ ವ್ಯವಹಾರದ ಸಂಬಂಧ ಬಾಲಕನ ಅಜ್ಜನೇ (ತಾಯಿಯ ಮಾವ) ಅಪಹರಣ ಮಾಡಿಸಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಭಟ್ಕಳದ ಆಜಾದ್‌ ನಗರದ ಎಂಟು ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿತ್ತು. … Continued