ದೀಪಾವಳಿ..| ಹಸಿರು ಪಟಾಕಿ ಮಾತ್ರ ಮಾರಾಟ, ಪಟಾಕಿ ಸಿಡಿಸಲು 2 ಗಂಟೆ ಮಾತ್ರ ಅವಕಾಶ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಬೇಕು. ಹಾಗೂ ರಾತ್ರಿ 8 ಗಂಟೆಯಿಂದ 10 ಗಂಟೆ ಒಳಗೆ ಮಾತ್ರ ಪಟಾಕಿ ಹೊಡೆಯಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಸಿಇಒಗಳೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿದ ಅವರು, ಪಟಾಕಿ … Continued

ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮದಲ್ಲಿ ಪಟಾಕಿ ನಿಷೇಧ ; ಸಿಎಂ ಸಿದ್ದರಾಮಯ್ಯ

ಯ ಬೆಂಗಳೂರು : ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಆದರೆ ಗಣೇಶ ಹಬ್ಬ, ಮದುವೆ, ರಾಜಕೀಯ ಕಾರ್ಯಕ್ರಮ, ಇತರ ಕಾರ್ಯಕ್ರಮಗಳಲ್ಲಿ ಪಟಾಕಿ ಹಚ್ಚುವುದನ್ನು ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಟಾಕಿ ಸಿಡಿಸುವಾಗ ಸುಪ್ರೀಂಕೋರ್ಟ್ ಆದೇಶ ಪಾಲನೆ ಕಡ್ಡಾಯವಾಗಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು … Continued